ರಾಜ್ಯಪಾಲರ ಜೊತೆ ಸಂಘರ್ಷದ ನಡುವೆ ಕೇರಳ ಸಿಎಂಗೆ ಹೈಕೋರ್ಟ್‌ ಹಿನ್ನಡೆ: ಕುಫೋಸ್ ಉಪಕುಲಪತಿ ನೇಮಕಾತಿ ರದ್ದು ಮಾಡಿದ ಹೈಕೋರ್ಟ್‌

ತಿರುವನಂತಪುರಂ: ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ನಿಲುವಿಗೆ ಪ್ರಮುಖ ಸಮರ್ಥನೆಯಾಗಿ, ಕೇರಳ ಹೈಕೋರ್ಟ್ ಸೋಮವಾರ ಪಿಣರಾಯಿ ವಿಜಯನ್ ಸರ್ಕಾರದ ಪ್ರಮುಖ ನೇಮಕಾತಿಯನ್ನು ರದ್ದುಗೊಳಿಸಿದೆ. ಕೇರಳ ಮೀನುಗಾರಿಕೆ ಮತ್ತು ಸಾಗರ ಅಧ್ಯಯನ ವಿಶ್ವವಿದ್ಯಾಲಯದ (ಕುಫೋಸ್) ಉಪಕುಲಪತಿ ಡಾ.ರಿಜಿ ಜಾನ್ ಅವರ ನೇಮಕಾತಿಯನ್ನು ನ್ಯಾಯಾಲಯ ರದ್ದುಗೊಳಿಸಿದೆ. ಈ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಸರ್ಕಾರ ಮಾಡಿದ ಮನವಿಯನ್ನು … Continued