ಹವಾಲಾ ಹಣ ಪ್ರಕರಣ: ಕೇರಳ ಎಡಪಕ್ಷದ ನಾಯಕನ ಪುತ್ರ ಬಿನೇಶ್‌ ಕೊಡಿಯೇರಿಗೆ ಜಾಮೀನು ಮಂಜೂರು

ಬೆಂಗಳೂರು: ಹವಾಲಾ ಹಣ ಪ್ರಕರಣದಲ್ಲಿ ಬಂಧಿತರಾಗಿದ್ದ ಕೇರಳದ ಸಿಪಿಐ (ಎಂ) ನಾಯಕ ಕೊಡಿಯೇರಿ ಬಾಲಕೃಷ್ಣನ್‌ ಪುತ್ರ ಹಾಗೂ ನಟ ಬಿನೇಶ್‌ ಕೊಡಿಯೇರಿಗೆ ಗುರುವಾರ ಕರ್ನಾಟಕ ಹೈಕೋರ್ಟ್‌ ಜಾಮೀನು ನೀಡಿದೆ. ನ್ಯಾಯಮೂರ್ತಿ ಎಂ. ಜಿ. ಉಮಾ ನೇತೃತ್ವದ ಏಕಸದಸ್ಯ ಪೀಠವು ಷರತ್ತುಗಳಿಗೆ ಒಳಪಟ್ಟು ಬಿನೇಶ್‌ ಮನವಿ ಪುರಸ್ಕರಿಸಲಾಗಿದೆ ಎಂದು ಹೇಳಿತು. ವಿಶೇಷ ನ್ಯಾಯಾಲಯವು ಜಾಮೀನು ನೀಡಲು ನಿರಾಕರಿಸಿದ್ದ … Continued

ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣ: ಅಮಿಕಸ್‌ ಕ್ಯೂರಿಗೆ ಪ್ರಕರಣ ಹಿಂಪಡೆದ ಪಟ್ಟಿ ನೀಡಲು ಆದೇಶಿಸಿದ ಹೈಕೋರ್ಟ್‌

ಬೆಂಗಳೂರು: ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆದಿರುವುದು ಮತ್ತು ಹಿಂಪಡೆಯಲು ಉದ್ದೇಶಿಸಿರುವ ಪ್ರಕರಣಗಳ ಪಟ್ಟಿಯನ್ನು ಅಮಿಕಸ್‌ ಕ್ಯೂರಿಗೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಶುಕ್ರವಾರ ಕರ್ನಾಟಕ ಹೈಕೋರ್ಟ್‌ ಆದೇಶಿಸಿದೆ. ಅಮಿಕಸ್‌ ಕ್ಯೂರಿ ಅದನ್ನು ಪರಿಶೀಲಿಸಿ, ಅಗತ್ಯ ಬಿದ್ದರೆ ಪ್ರತಿಕ್ರಿಯೆ ದಾಖಲಿಸಬಹುದು ಎಂದು ಹೇಳಿದೆ. ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಮೇಲ್ವಿಚಾರಣೆ ನಡೆಸುವಂತೆ … Continued

ಮಹತ್ವದ ಸುದ್ದಿ..ದ್ವಿತೀಯ ಪಿಯುಸಿ ರಿಪೀಟರುಗಳೂ ಪರೀಕ್ಷೆ ಇಲ್ಲದೆ ಪಾಸ್: ರಾಜ್ಯ ಸರ್ಕಾರ

ಬೆಂಗಳೂರು:ಈಗ ದ್ವಿತೀಯ ‌ಪಿಯು ಪುನರಾವರ್ತಿತ (ರಿಪೀಟರ್ಸ್) ಅಭ್ಯರ್ಥಿಗಳಿಗೂ ಪರೀಕ್ಷೆ ಇಲ್ಲದೆ ಪಾಸ್ ಮಾಡಲಾಗುವುದು ಎಂದು ಸರ್ಕಾರ ತಿಳಿಸಿದೆ ರಾಜ್ಯದಲ್ಲಿ ಕೊರೋನ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ದ್ವಿತೀಯ ಪಿಯು ರಿಪೀಟರ್ಸ್ ವಿದ್ಯಾರ್ಥಿಗಳನ್ನೂ ಪಾಸ್ ಮಾಡುವುದಾಗಿ ಹೈಕೋಟ್೯ ಗೆ ರಾಜ್ಯ ಸರ್ಕಾರ ತಿಳಿಸಿದೆ. ಕೊರೊನಾ ಕಾರಣದಿಂದಾಗಿ ಮೊದಲ ಬಾರಿಗೆ ದ್ವಿತೀಯ ಪಿಯು ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳನ್ನು ಹಿಂದಿನ ತರಗತಿಯ … Continued

ಶಿಕ್ಷಕರ ವರ್ಗಾವಣೆ: ಕೆಎಟಿ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

ಬೆಂಗಳೂರು: ಶಿಕ್ಷಕರ ವರ್ಗಾವಣೆ ಕುರಿತಂತೆ ಕೆಎಟಿ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. 2020 -21 ನೇ ಸಾಲಿನಲ್ಲಿ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಹೆಚ್ಚುವರಿ ಶಿಕ್ಷಕರಿಗೆ ಆದ್ಯತೆ ನೀಡಬೇಕೆಂದು ಶಿಕ್ಷಣ ಇಲಾಖೆಯ ಆದೇಶ ರದ್ದುಗೊಳಿಸಿ ಕರ್ನಾಟಕ ಆಡಳಿತ ನ್ಯಾಯ ಮಂಡಳಿ(KAT) ತೀರ್ಪು ನೀಡಿತ್ತು. ಈ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಹೈಕೋರ್ಟ್ ಹಿರಿಯ … Continued

ಅಪರೇಶನ್‌ ಕಮಲ: ಸಿಎಂ ಬಿಎಸ್‌ವೈ ವಿರುದ್ಧ ತನಿಖೆಗೆ ಹೈಕೋರ್ಟ್‌ ಅಸ್ತು

ಯಾದಗಿರಿ : ಶಾಸಕರಿಗೆ ಹಣದ ಆಮಿಷ ಒಡ್ಡಿ ಆಪರೇಷನ್ ಕಮಲ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ತನಿಖೆ ನಡೆಸಲು ಕರ್ನಾಟಕ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆಪರೇಷನ್ ಕಮಲ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಆದರೆ ಎಫ್ಐಆರ್ ಗೆ ತಡೆ ಕೋರಿ … Continued

ತಕ್ಷಣವೇ ಜಾರಕಿಹೊಳಿ ಬಂಧಿಸಿ, ಇಲ್ಲದಿದ್ರೆ ಹೈಕೋರ್ಟಿಗೆ ಹೋಗ್ತೀವಿ..

  ಬೆಂಗಳೂರು: ಸಿಡಿ ಯುವತಿ ಹೇಳಿಕೆ ಆಧರಿಸಿ ನಾನು ದೂರು ನೀಡಿದ್ದೇನೆ.  ರಮೇಶ್ ಜಾರಕಿಹೊಳಿ ಮಾಧ್ಯಮಗಳ ಮೂಲಕ ಬೆದರಿಕೆ ಹಾಕುತ್ತಿದ್ದಾರೆ. ಎಫ್‌ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಬಂಧಿಸಬೇಕು. ಬಂಧಿಸದಿದ್ದರೆ, ಹೈಕೋರ್ಟ್ ಮೊರೆ ಹೋಗುತ್ತೇವೆ ಎಂದು ಸಂತ್ರಸ್ತೆ ಪರ ವಕೀಲ ಜಗದೀಶ್ ಆಗ್ರಹಿಸಿದ್ದಾರೆ. ಮಾಧ್ಯಮಗಳ ಮೂಲಕ ಜಾರಕಿಹೊಳಿ ಹೆದರಿಸುತ್ತಿದ್ದಾರೆ. ರಮೇಶ್ ಜಾರಕಿಹೊಳಿ ಸಾಕ್ಷ್ಯ ನಾಶ ಮಾಡುವ … Continued

53 ಲಕ್ಷ ರೂ. ಹಿಂದಿರುಗಿಸಲು ಹೈಕೋರ್ಟ್‌ ಸೂಚನೆ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪದ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆಪ್ತ ಸಚಿನ್‌ ನಾರಾಯಣ್‌ ಮನೆ ಮತ್ತವರ ಕಂಪನಿ ಮೇಲೆ ದಾಳಿ ನಡೆಸಿ ವಶಪಡಿಸಿಕೊಂಡಿದ್ದ 53 ಲಕ್ಷ ರೂ. ಹಣ ಬಿಡುಗಡೆ ಮಾಡುವಂತೆ ಸಿಬಿಐಗೆ ಹೈಕೋರ್ಟ್‌ ಸೂಚಿಸಿದೆ. ಡಿ.ಕೆ.ಶಿವಕುಮಾರ್‌ ದೆಹಲಿಯ ಫ್ಲಾಟ್‌ ಹಾಗೂ ಮನೆಯಲ್ಲಿ 2017ರಲ್ಲಿ ಏಳುಕೋಟಿ ರೂಪಾಯಿಗೂ ಅಧಿಕ ನಗದು ದೊರೆತ … Continued

ನಿಕಿತಾ ಜಾಕೋಬ್ ನಿರೀಕ್ಷಣಾ ಜಾಮೀನು ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಟೂಲ್‌ಕಿಟ್ ಡಾಕ್ಯುಮೆಂಟ್‌ನ ಸಂಪಾದಕರಲ್ಲಿ ಒಬ್ಬರಾದ ನಿಕಿತಾ ಜಾಕೋಬ್ ಅವರ ಮನವಿಯ ಮೇರೆಗೆ ಬಾಂಬೆ ಹೈಕೋರ್ಟ್ ತನ್ನ ಆದೇಶವನ್ನು ಬುಧವಾರಕ್ಕೆ ಕಾಯ್ದಿರಿಸಿದೆ. ಅಲ್ಲಿಯವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ತಿಳಿಸಿದೆ. ರೈತರ ಪ್ರತಿಭಟನೆ ಕುರಿತು ಹವಾಮಾನ ಕಾರ್ಯಕರ್ತೆ ಗ್ರೆಟಾ ಥನ್‌ಬರ್ಗ್ ಹಂಚಿಕೊಂಡಿರುವ “ಟೂಲ್‌ಕಿಟ್” ಗೆ ಸಂಬಂಧಿಸಿದಂತೆ … Continued

ಗಣರಾಜ್ಯೋತ್ಸವದಂದು ರೈತನ ಸಾವು:ಎಸ್‌ಐಟಿ ತನಿಖೆಗೆ ಒತ್ತಾಯಿಸಿ ಕುಟುಂಬಸ್ಥರಿಂದ ಹೈಕೋರ್ಟಿಗೆ ಮೊರೆ

ಜನವರಿ ೨೬ರಂದು ನಡೆದ ರೈತರ ಟ್ರಾಕ್ಟರ್‌ ರ್ಯಾಲಿಯಲ್ಲಿ ಮೃತಪಟ್ಟ ರೈತನ ಕುಟುಂದವರು ವಿಶೇಷ ತನಿಖಾ ತಂಡದಿಂದ ತನಿಖೆಯಾಗಬೇಕೆಂದು ದೆಹಲಿ ಉಚ್ಚ ನ್ಯಾಯಾಲಯದ ಮೊರೆ ಹೋಗಿದ್ದಾರೆ. ೨೫ ವರ್ಷದ ನವೀತ್‌ ಸಿಂಗ್‌ ರ್ಯಾಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಮೃತಪಟ್ಟಿದ್ದಾರೆ. ದೆಹಲಿ ಪೊಲೀಸರ ಪ್ರಕಾರ ನವೀತ್‌ ಸಿಂಗ್‌ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಆದರೆ ಕಟುಂಬದ ಸದಸ್ಯರು ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ಪೊಲೀಸರು … Continued