ಮಳಲಿ ಮಸೀದಿ ಪ್ರಕರಣ: ಯಾವುದೇ ಆದೇಶ ಮಾಡದಂತೆ ವಿಚಾರಣಾಧೀನ ನ್ಯಾಯಾಲಯಕ್ಕೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಳಲಿ ಮಸೀದಿಯಲ್ಲಿ ದೇವಾಲಯ ಮಾದರಿಯ ರಚನೆ ಪತ್ತೆಯಾಗಿದೆ ಎನ್ನಲಾದ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅಸಲಿ ದಾವೆಯ (ಒರಿಜಿನಲ್ ಸೂಟ್) ಸಿಂಧುತ್ವದ ಕುರಿತು ಯಾವುದೇ ಆದೇಶ ಹೊರಡಿಸದಂತೆ ಮಂಗಳೂರಿನ ವಿಚಾರಣಾಧೀನ ನ್ಯಾಯಾಲಯಕ್ಕೆ ಕರ್ನಾಟಕ ಹೈಕೋರ್ಟ್ ಸೋಮವಾರ ನಿರ್ದೇಶಿಸಿದೆ. ಮಂಗಳೂರಿನ ತೆಂಕಳೈಪಡಿ ಗ್ರಾಮದ ಧನಂಜಯ ಹಾಗೂ ಬಡುಗಳೈಪಡಿ ಗ್ರಾಮದ ಮನೋಜಕುಮಾರ್ ಸಲ್ಲಿಸಿರುವ ಮನವಿಯ … Continued