ಶಿರಸಿ ಹೈಟೆಕ್‌ ಆಸ್ಪತ್ರೆ | ಅನಂತಮೂರ್ತಿ ಹೆಗಡೆ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲ; ಸತ್ಯಾಗ್ರಹ ಸ್ಥಳದಲ್ಲಿ ಸಂಸದ ಕಾಗೇರಿ ಘೋಷಣೆ

ಶಿರಸಿ : ನಗರದ ಹೈಟೆಕ್ ಆಸ್ಪತ್ರೆಗೆ ಸಂಬಂಧಿಸಿದಂತೆ ಹೋರಾಟಗಾರ ಅನಂತಮೂರ್ತಿ ಹೆಗಡೆ ನಡೆಸುತ್ತಿರುವ ಎಲ್ಲ ಹೋರಾಟಕ್ಕೆ, ಉಪವಾಸ ಸತ್ಯಾಗ್ರಹಕ್ಕೆ ನನ್ನ ಸಂಪೂರ್ಣ ಬೆಂಬಲವಿದ್ದು, ಅವರು ಸಮಾಜಕ್ಕೆ ಒಳ್ಳೆಯದಾಗುವ ಯಾವುದೇ ನಿರ್ಣಯ ಕೈಗೊಂಡರೂ ಅದನ್ನು ನಾನು ಬೆಂಬಲಿಸುತ್ತೇನೆ. ಜಿಲ್ಲಾ ಬಿಜೆಪಿ ಸಹ ಈ ನಿಟ್ಟಿನಲ್ಲಿ ಸದಾ ಅವರ ಬೆನ್ನಿಗೆ ನಿಲ್ಲುತ್ತದೆ ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ … Continued