ಮೂವರು ದೆಹಲಿಯಲ್ಲಿ ನನ್ನ ವಿರುದ್ಧ ಪಿತೂರಿ ಮಾಡಿದ್ದಾರೆ : ‘ಸ್ಫೋಟಕʼ ಹೇಳಿಕೆ ನೀಡಿದ ಕೆಎನ್ ರಾಜಣ್ಣ

ತುಮಕೂರು: ನನ್ನನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲು ಮೂವರು ದೆಹಲಿಯಲ್ಲಿ ನನ್ನ ವಿರುದ್ಧ ವ್ಯವಸ್ಥಿತ ಪಿತೂರಿ ಮಾಡಿದ್ದಾರೆ ಎಂದು ಮಾಜಿ ಸಚಿವ ಕೆ.ಎನ್‌. ರಾಜಣ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮಧುಗಿರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಪಿತೂರಿ ವಿದ್ಯೆ ನನಗೂ ಗೊತ್ತಿದೆ. ಈ ಸಂದರ್ಭದಲ್ಲಿ ಅದನ್ನು ಬಳಸುವುದಿಲ್ಲ, ಮುಂದೆ ಕಾಲ ಬಂದೇ ಬರುತ್ತದೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಮುಖ್ಯಮಂತ್ರಿ … Continued

ಕರ್ನಾಟಕದಲ್ಲಿ ಸಿಎಂ ಬದಲಾವಣೆ ವಿಚಾರ: ನಿರ್ಧಾರ ತೆಗೆದುಕೊಳ್ಳುವುದು ಹೈಕಮಾಂಡ್ ಮಾತ್ರ ಎಂದ ಖರ್ಗೆ

ಬೆಂಗಳೂರು : ಕರ್ನಾಟಕದಲ್ಲಿ ಕೆಲ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಬಹಿರಂಗವಾಗಿ ಚರ್ಚಿಸುತ್ತಿರುವಾಗ, ಸೋಮವಾರ (ಜೂನ್ 30, 2025) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಂತಹ ವಿಷಯಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ಪಕ್ಷದ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ ಮತ್ತು ಈ ವಿಚಾರದಲ್ಲಿ ಅನಗತ್ಯ ಸಮಸ್ಯೆಗಳನ್ನು ಸೃಷ್ಟಿಸಬೇಡಿ ಎಂದು ಪಕ್ಷದ ನಾಯಕರಿಗೆ ಹೇಳಿದ್ದಾರೆ. ಅಕ್ಟೋಬರ್‌ನಲ್ಲಿ … Continued

ಹೈಕಮಾಂಡ್‌ ಹೇಳಿದಂತೆ ಕೇಳಲು ನಾನೇನು ಫುಟ್‌ಬಾಲ್‌ ಚೆಂಡಾ : ಪ್ರಕಾಶ ಹುಕ್ಕೇರಿ

ಬೆಳಗಾವಿ : ‘ನಾನು ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧೆ ಮಾಡುವುದಿಲ್ಲ. ವಿಧಾನ ಪರಿಷತ್ ಸದಸ್ಯನಾಗಿ ಮುಂದುವರೆಯುತ್ತೇನೆ. ಹೈಕಮಾಂಡ್‌ ಹೇಳಿದಂತೆ ಕೇಳಲು ನಾನೇನು ಫುಟ್‌ಬಾಲಾ?’ ಎಂದು ಕಾಂಗ್ರೆಸ್‌ ನಾಯಕ ಪ್ರಕಾಶ ಹುಕ್ಕೇರಿ ಹೇಳಿದ್ದಾರೆ. ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೇರೂರು ಗ್ರಾಮದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಹೈಕಮಾಂಡ್‌ ಹೇಳಿದರೂ ಸ್ಪರ್ಧಿಸುವುದಿಲ್ಲ. ಹೈಕಮಾಂಡ್‌ ಹೇಳಿದ ತಕ್ಷಣ ಹೋಗಲು ಇದೇನು … Continued

ಲೋಕಸಭಾ ಚುನಾವಣೆ ಸನಿಹದಲ್ಲಿ ಕಾಂಗ್ರೆಸ್‌ ವರಿಷ್ಠರಿಗೆ ತಲೆನೋವಾದ ಕರ್ನಾಟಕದ ನಾಯಕರ ʼಸಿಎಂ ಕುರ್ಚಿʼ ಜಗಳ

ಕಾಂಗ್ರೆಸ್‌ನಲ್ಲಿ ಯಾವುದೇ ಅಸಮಧಾನವಿಲ್ಲ. ನಮ್ಮಲ್ಲಿ ಒಡಕಿಲ್ಲ, ನಾವೆಲ್ಲ ಒಂದೇ ಎಂದು ಎಷ್ಟೇ ಬಾರಿ ಪಕ್ಷದ ಮುಖಂಡರು ಮಾಧ್ಯಮಗಳ ಮುಂದೆ ಹೇಳಿಕೊಂಡರೂ ಒಡಕು ಹಾಗೂ ಅಸಮಾಧಾನ ಪದೇ ಪದೇ ಬಹಿರಂಗವಾಗುತ್ತಲೇ ಇದೆ. ಈಗ ಎರಡು ಬಣಗಳ ನಡುವೆ ಈಗ ಮುಖ್ಯಮಂತ್ರಿ ಕುರ್ಚಿಯ ಬಗ್ಗೆ ಹೇಳಿಕೆಗಳ ಸಮರ ಜೋರಾಗಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾನೇ ಐದು … Continued

ಹಣ ಪಡೆದು ಸಿಎಂ ಮಾಡುವ ಸಂಸ್ಕೃತಿ ಬಿಜೆಪಿಯಲ್ಲಿಲ್ಲ, ನಾನು ಹಾಗೆ ಎಲ್ಲಿಯೂ ಹೇಳಿಲ್ಲ: ಯತ್ನಾಳ ಸ್ಪಷ್ಟನೆ

ವಿಜಯಪುರ: ಮುಖ್ಯಮಂತ್ರಿಯಾಗಲು ಹೈಕಮಾಂಡಿಗೆ ಹಣ ನೀಡಬೇಕಾಗುತ್ತದೆ ಎಂದು ನಾನು ಎಲ್ಲಿಯೂ ಹೇಳಿಲ್ಲ. ನಾನು ಹೇಳಿದ ಅರ್ಥ ಬೇರೆ ಇದೆ. ಮುಖ್ಯಮಂತ್ರಿ ಮಾಡ್ತೇವೆ ಎಂದು ಕೆಲವರು ವಾಟ್ಸಪ್ ಕಾಲ್ ಮಾಡುತ್ತಾರೆ. ನಮಗೆ ಮೋದಿ ಗೊತ್ತು, ಸೋನಿಯಾ ಗಾಂಧಿ ಗೊತ್ತು, ದೇವೇಗೌಡ್ರು ಗೊತ್ತು ಎಂದು ಹೇಳುತ್ತಾರೆ, ಅಂಥವರನ್ನು ನಂಬಬೇಡಿ ಎಂದು ಹೇಳಿದ್ದೇನೆಯೇ ಹೊರತು ಮುಖ್ಯಮಂತ್ರಿಯಾಗಲು ಹೈಕಮಾಂಡಿಗೆ ಹಣ ನೀಡಬೇಕಾಗುತ್ತದೆ … Continued