ಮೂವರು ದೆಹಲಿಯಲ್ಲಿ ನನ್ನ ವಿರುದ್ಧ ಪಿತೂರಿ ಮಾಡಿದ್ದಾರೆ : ‘ಸ್ಫೋಟಕʼ ಹೇಳಿಕೆ ನೀಡಿದ ಕೆಎನ್ ರಾಜಣ್ಣ
ತುಮಕೂರು: ನನ್ನನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲು ಮೂವರು ದೆಹಲಿಯಲ್ಲಿ ನನ್ನ ವಿರುದ್ಧ ವ್ಯವಸ್ಥಿತ ಪಿತೂರಿ ಮಾಡಿದ್ದಾರೆ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮಧುಗಿರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಪಿತೂರಿ ವಿದ್ಯೆ ನನಗೂ ಗೊತ್ತಿದೆ. ಈ ಸಂದರ್ಭದಲ್ಲಿ ಅದನ್ನು ಬಳಸುವುದಿಲ್ಲ, ಮುಂದೆ ಕಾಲ ಬಂದೇ ಬರುತ್ತದೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಮುಖ್ಯಮಂತ್ರಿ … Continued