ಮಧ್ಯಂತರ ನಿರೀಕ್ಷಣಾ ಜಾಮೀನು ಬೆನ್ನಲ್ಲೇ ಎಸ್ಐಟಿ ವಿಚಾರಣೆಗೆ ಹಾಜರಾದ ಭವಾನಿ ರೇವಣ್ಣ…
ಬೆಂಗಳೂರು: ಸುಮಾರು ಒಂದು ತಿಂಗಳಿಂದ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ (Bhavani Revanna) ಅವರು ಕೆ.ಆರ್.ನಗರ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣದ ವಿಚಾರಣೆಗಾಗಿ ಎಚ್ಐಟಿ ಮುಂದೆ ಹಾಜರಾಗಿದ್ದಾರೆ. ಈ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಅವರಿಗೆ ಒಂದು ವಾರದ ಕಾಲ ಷರತ್ತುಬದ್ಧ ಮಧ್ಯಂತರ ಜಾಮೀನು … Continued