ಜಿಪಂ,ತಾಪಂ ಚುನಾವಣೆ:ವಿಸ್ತೃತ ವಿಚಾರಣೆ ಆಗಬೇಕು ಎಂದ ಹೈಕೋರ್ಟ್, ವಿಚಾರಣೆ ಮೇ 23ಕ್ಕೆ ಮುಂದೂಡಿಕೆ

ಬೆಂಗಳೂರು: ರಾಜ್ಯದಲ್ಲಿ ಜಿಪಂ ಮತ್ತು ತಾಪಂ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯಿದೆಗೆ ತಿದ್ದುಪಡಿ ತಂದಿರುವುದಕ್ಕೆ ತಡೆ ನೀಡುವ ವಿಚಾರದಲ್ಲಿ ವಿಸ್ತೃತ ವಿಚಾರಣೆಯ ಅಗತ್ಯವಿದೆ ಎಂದು … Continued

ಅಕ್ರಮ ಆಸ್ತಿ ಪ್ರಕರಣ: ರವಿ ಚನ್ನಣ್ಣನವರ ವಿರುದ್ಧ ಸಿಬಿಐ ತನಿಖೆಗೆ ಕೋರಿ ಹೈಕೋರ್ಟ್‌ನಲ್ಲಿ ವಕೀಲ ಜಗದೀಶ ಅರ್ಜಿ

ಬೆಂಗಳೂರು: ರಾಜ್ಯ ಅಪರಾಧ ತನಿಖಾ ದಳದ (ಸಿಐಡಿ) ಅಧೀಕ್ಷಕ ರವಿ ಡಿ. ಚನ್ನಣ್ಣನವರ ತಮ್ಮ ಪೋಷಕರು ಮತ್ತು ಸಂಬಂಧಿಕರ ಹೆಸರಿನಲ್ಲಿ ಅಕ್ರಮವಾಗಿ ಕೋಟ್ಯಂತರ ಮೌಲ್ಯದ ಆಸ್ತಿ ಸಂಪಾದಿಸಿರುವ ಬಗ್ಗೆ ದೂರು ದಾಖಲಿಸಿ, ತನಿಖೆ ನಡೆಸುವಂತೆ ಕೇಂದ್ರ ತನಿಖಾ ಸಂಸ್ಥೆ (ಸಿಬಿಐ) ಅಥವಾ ಜಾರಿ ನಿರ್ದೇಶನಾಲಯಕ್ಕೆ (ಇ ಡಿ) ನಿರ್ದೇಶಿಸಬೇಕು ಎಂದು ಕೋರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ … Continued

ಪ್ರಜ್ವಲ್ ರೇವಣ್ಣ ಅಕ್ರಮ ಆಸ್ತಿ ಪ್ರಕರಣ: ಹೈಕೋರ್ಟ್‌ ಆದೇಶ ಬದಿಗೆ ಸರಿಸಿದ ಸುಪ್ರೀಂ ಕೋರ್ಟ್‌; ವಿಚಾರಣೆ ನಡೆಸಲು ಸೂಚನೆ

ನವದೆಹಲಿ: ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್‌ ರೇವಣ್ಣ ಅವರ ಅಕ್ರಮ ಆಸ್ತಿ ಗಳಿಸಿದ್ದು ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಲಾದ ಅರ್ಜಿಯ ವಿಚಾರಣೆ ನಡೆಸುವಂತೆ ರಾಜ್ಯ ಹೈಕೋರ್ಟ್‌ಗೆ ಸೂಚನೆ ನೀಡಿ ಸುಪ್ರೀಂಕೋರ್ಟ್‌ ಆದೇಶಿಸಿದೆ. ಆಕ್ಷೇಪಾರ್ಹ ಆದೇಶವನ್ನು ಬದಿಗೆ ಸರಿಸಲಾಗಿದ್ದು ಇದೇ ರೀತಿಯ ಇತರ ಮನವಿಗಳ ಜೊತೆಗೆ ವಿಚಾರಣೆ ನಡೆಸಲು ಪ್ರಕರಣವನ್ನು ಮರಳಿಸಲಾಗಿದೆ ಎಂದು … Continued

ಅನಿಲ್ ದೇಶ್ಮುಖ್ ವಿರುದ್ಧದ ಗಂಭೀರ ಆರೋಪಗಳಿಗೆ ಸಿಬಿಐ ತನಿಖೆ ಅಗತ್ಯ: ಸುಪ್ರೀಂ ಕೋರ್ಟ್‌

ನವ ದೆಹಲಿ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಮಾಡಿದ ಭ್ರಷ್ಟಾಚಾರ ಮತ್ತು ದುಷ್ಕೃತ್ಯದ ಆರೋಪಗಳು ‘ಗಂಭೀರ’ ಸ್ವರೂಪದ್ದಾಗಿದ್ದು ಸ್ವತಂತ್ರ ತನಿಖೆ ಅಗತ್ಯ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ಆರೋಪಗಳು ಗಂಭೀರವಾಗಿವೆ, ಗೃಹ ಸಚಿವರು ಮತ್ತು ಪೊಲೀಸ್ ಆಯುಕ್ತರುಬೇರೆಯಾಗುವವರೆಗೂ ಅವರು ಒಟ್ಟಿಗೆ … Continued