ತಾಳಿ ಕಟ್ಟುವ ವೇಳೆ ಮದುವೆ ಬೇಡವೆಂದು ಹೈಡ್ರಾಮಾ ಮಾಡಿದ ವಧು…!

ಮೈಸೂರು: ಮದುವೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡು ವರ ಇನ್ನೇನು ತಾಳಿ ಕಟ್ಟಬೇಕು ಎನ್ನುವಾಗ ವಧು ತನಗೆ ಮದುವೆ ಬೇಡ ಎಂದು ಹೈಡ್ರಾಮಾ ನಡೆಸಿದ ಘಟನೆ ಮೈಸೂರಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಇಲ್ಲಿನ ವಿದ್ಯಾಭಾರತಿ ಕಲ್ಯಾಣ ಮಂಟಪದಲ್ಲಿ ವಧು ತಾಳಿ ಕಟ್ಟುವ ಸಮಯದಲ್ಲಿ ತಲೆ ಸುತ್ತಿ ಬಿದ್ದು ಹೈಡ್ರಾಮಾ ನಡೆಸಿದ್ದಾಳೆ. ಮೈಸೂರಿನ ಸುಣ್ಣದಕೇರಿ ಯುವತಿಯ ಮದುವೆ, ಎಚ್.ಡಿ … Continued