ನಾಳೆಯಿಂದ ಒಂದು ವಾರ ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಜಾರಿ

ಬೆಂಗಳೂರು: ನಾಳೆ, ಮಂಗಳವಾರ ಬೆಳಿಗ್ಗೆ 10:30ಕ್ಕೆ ಕರ್ನಾಟಕ ಹೈಕೋರ್ಟ್ ನಿಂದ ಹಿಜಾಬ್ ಕುರಿತು ಅರ್ಜಿಯ ತೀರ್ಪು ಪ್ರಕಟಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆಯಿಂದ ಒಂದು ವಾರ ನಗರದಾದ್ಯಂತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ ಪಂತ್ ಆದೇಶ ಹೊರಡಿಸಿದ್ದಾರೆ. ಮಂಗಳವಾರ ಬೆಳಿಗ್ಗೆ 10:30ಕ್ಕೆ ಹೈಕೋರ್ಟ್ ನಿಂದ ಹಿಜಾಬ್ … Continued