ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮೇಲೆ ಹಿಜಾಬ್ ವಿವಾದ ಪರಿಣಾಮ ಬೀರಿಲ್ಲ, ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಗೈರು ಇತರೆ ಸಮುದಾಯಕ್ಕಿಂತ ಕಡಿಮೆ: ಬಿ.ಸಿ.ನಾಗೇಶ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳೆ ಅಲ್ಪಸಂಖ್ಯಾತ ಸಮುದಾಯದ ಬಾಲಕಿಯರ ಹಾಜರಾತಿ ಮೇಲೆ ಹಿಜಾಬ್ ಸಮಸ್ಯೆ ಪರಿಣಾಮ ಬೀರಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಬುಧವಾರ ಹೇಳಿದ್ದಾರೆ ಎಂದು ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌.ಕಾಮ್‌ ವರದಿ ಮಾಡಿದೆ. ವರದಿ ಪ್ರಕಾರ, ಅಲ್ಪ ಸಂಖ್ಯಾತ ಸಮುದಾಯದ ಬಾಲಕಿಯರ ಗೈರು ಹಾಜರಿ ಕೇವಲ ಶೇ.1.8ರಷ್ಟಿದ್ದರೆ, ಇತರೆ ಸಮುದಾಯದ … Continued