ಕೇಂದ್ರದಿಂದ ರೈತ ಪರ ನಿರ್ಧಾರ: ರಸಗೊಬ್ಬರ ಸಬ್ಸಿಡಿ 140%ರಷ್ಟು ಹೆಚ್ಚಳ, ರೈತರಿಗೆ ಹಳೆಯದ್ದೇ ದರ..!

ನವ ದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ರೈತ ಪರ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರ ಬುಧವಾರ ರಸಗೊಬ್ಬರ ಸಹಾಯಧನವನ್ನು ಹೆಚ್ಚಿಸಿದೆ. ರಸಗೊಬ್ಬರಗಳ ಬೆಲೆ ಕುರಿತು ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ರಸಗೊಬ್ಬರ ಬೆಲೆಗಳ ಕುರಿತು ವಿವರವಾದ ಪ್ರಸ್ತುತಿಯನ್ನು ಅವರಿಗೆ ನೀಡಲಾಯಿತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಫಾಸ್ಪರಿಕ್ ಆಸಿಡ್, ಅಮೋನಿಯಾ ಇತ್ಯಾದಿಗಳ ಬೆಲೆಗಳು ಏರುತ್ತಿರುವುದರಿಂದ … Continued