ಯಲ್ಲಾಪುರ: ಗುಡ್ಡ ಕುಸಿದು ನಾಲ್ವರು ಕಾರ್ಮಿಕರ ಸಾವು

ಕಾರವಾರ: ತೋಟದ ಮಣ್ಣಿನ ಕೆಲಸ ಮಾಡುವಾಗ ಆಕಸ್ಮಾತ್‌ ಗುಡ್ಡ ಕುಸಿದು ನಾಲ್ವರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ  ಯಲ್ಲಾಪುರ ತಾಲೂಕಿನ ಇಡಗುಂಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆದಿದೆ. ಇಡಗುಂದಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಂತೇಬೈಲ್‌ ಮಂಜುನಾಥ ಭಟ್‌ ಅವರ ಮಾಲೀಕತ್ವದ ತೋಟಕ್ಕೆ ಮಣ್ಣು ತೆಗೆಯುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ತೋಟಕ್ಕೆಂದು ಮಣ್ಣು ತೆಗೆಯಲು ಒಟ್ಟು … Continued