ನನ್ನ ಭೇಟಿಗೆ ಬರುವ ಜನರು ಆಧಾರ ಕಾರ್ಡ್‌ ತರಬೇಕು ಎಂದ ಸಂಸದೆ ಕಂಗನಾ ರಣಾವತ್‌ ; ಕಾಂಗ್ರೆಸ್‌ ಟೀಕೆ

ಶಿಮ್ಲಾ : ಹಿಮಾಚಲ ಪ್ರದೇಶದ ಮಂಡಿಯ ಬಿಜೆಪಿ ಸಂಸದೆ ಹಾಗೂ ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ತಮ್ಮನ್ನು ಭೇಟಿಯಾಗಲು ಬರುವವರು ಕಡ್ಡಾಯವಾಗಿ ಆಧಾರ್​ ಕಾರ್ಡ್​ ತೆಗೆದುಕೊಂಡು ಬರಬೇಕು ಎಂದು ಹೇಳಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಕಂಗನಾ ರಣಾವತ್‌, ಯಾವುದೇ ಅನಾನುಕೂಲತೆ ಆಗದಂತೆ ನೋಡಿಕೊಳ್ಳಲು ಭೇಟಿಗೆ ಬರುವವರು ಆಧಾರ್​ ಕಾರ್ಡ್​ ತೆಗೆದುಕೊಂಡು ಬರಬೇಕು. … Continued

ರಸ್ತೆಯಲ್ಲಿ ಟ್ರಾಫಿಕ್ ಜಾಮ್ ನಂತರ ನದಿಯಲ್ಲಿ ಮಹೀಂದ್ರಾ ಥಾರ್ ಓಡಿಸಿದ ಭೂಪ : ಪೊಲೀಸರು ಕೊಟ್ರು ಶಾಕ್ | ವೀಕ್ಷಿಸಿ

ಟ್ರಾಫಿಕ್ ಜಾಮ್ ನಿಂದ ಬೇಸತ್ತ ವ್ಯಕ್ತಿಯೊಬ್ಬ ಮಹಿಂದ್ರಾ ಥಾರ್ ಅನ್ನು ನದಿಯಲ್ಲಿ ಓಡಿಸಿದ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. ಈ ಘಟನೆಯ ವೀಡಿಯೊ ವೈರಲ್‌ ಆದ ನಂತರ ಪೊಲೀಸರು ಆತನಿಗೆ ಶಾಕ್‌ ನೀಡಿದ್ದಾರೆ..! ಹಿಮಾಚಲ ಪ್ರದೇಶದಲ್ಲಿ ರಸ್ತೆಯಲ್ಲಿ ಟ್ರಾಫಿಕ್​ ಜಾಮ್ ಆಗಿರುವುದನ್ನು ನೋಡಿದ ಕಾರ್‌ ಚಾಲಕ ಟ್ರಾಫಿಕ್‌ನಲ್ಲಿ ಸಿಕ್ಕಾಕಿಕೊಂಡರೆ ಸಮಯ ವ್ಯರ್ಥವಾಗುತ್ತದೆ ಎಂದು ಭಾವಿಸಿ ಮಹಿಂದ್ರಾ … Continued

ಹಿಮಾಚಲದ ಕಂಗ್ರಾದಲ್ಲಿ ಭಾರೀ ಮಳೆಗೆ ಕುಸಿದುಬಿದ್ದ ರೈಲ್ವೆ ಸೇತುವೆ | ಆಘಾತಕಾರಿ ವೀಡಿಯೊ ವೀಕ್ಷಿಸಿ

ಕಂಗ್ರಾ (ಹಿಮಾಚಲ ಪ್ರದೇಶ) : ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ಭಯಾನಕ ವೀಡಿಯೊದಲ್ಲಿ, ಭಾರೀ ಮಳೆಯಿಂದಾಗಿ ಉಂಟಾದ ಹಠಾತ್‌ ಪ್ರವಾಹದಿಂದಾಗಿ ಹಿಮಾಚಲ ಪ್ರದೇಶದ ಕಂಗ್ರಾ ಜಿಲ್ಲೆಯ ಚಕ್ಕಿ ಸೇತುವೆ ಶನಿವಾರ ಕುಸಿದು ಬಿದ್ದಿದೆ. ಇದು ಚಕ್ಕಿ ನದಿಯ ಮೇಲೆ ನಿರ್ಮಿಸಲಾದ ರೈಲ್ವೆ ಸೇತುವೆಯಾಗಿದೆ. ಈ ಘಟನೆ ವೀಡಿಯೊದಲ್ಲಿ ಸೆರೆಯಾಗಿದೆ. ಇಂದು, ಶನಿವಾರ ಮುಂಜಾನೆ, ಧರ್ಮಶಾಲಾದಲ್ಲಿ ಮೇಘಸ್ಫೋಟದ … Continued