ಹಿಮಾಚಲ ಪ್ರದೇಶ: ಕಿನ್ನೌರ್ನಲ್ಲಿ ಭೂಕುಸಿತದಿಂದ 10 ಜನರು ಸಾವು, 14 ಜನರ ರಕ್ಷಣೆ, 50ಕ್ಕೂ ಹೆಚ್ಚು ಸಿಲುಕಿರುವ ಶಂಕೆ

ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭಾರೀ ಭೂಕುಸಿತದಿಂದ ಕನಿಷ್ಠ 10 ಜನರು ಮೃತಪಟ್ಟಿದ್ದಾರೆ ಮತ್ತು 50 ಕ್ಕೂ ಹೆಚ್ಚು ಜನರು ಅವಶೇಷಗಳಲ್ಲಿ ಸಿಲುಕಿರುವ ಶಂಕೆ ಇದೆ. ಈವರೆಗೆ 14 ಜನರನ್ನು ರಕ್ಷಿಸಲಾಗಿದೆ. “ಕಿನ್ನೌರ್ ಜಿಲ್ಲೆಯ ನುಗುಲಸರಿ ಪ್ರದೇಶದಲ್ಲಿ ಭೂಕುಸಿತದಿಂದಾಗಿ 50-60 ಜನರು ಅವಶೇಷಗಳಲ್ಲಿ ಸಿಲುಕಿಕೊಂಡಿರಬಹುದು” ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕೂರ್ … Continued