ಗುಜರಾತ್, ಹಿಮಾಚಲದಲ್ಲಿ ಕಾಂಗ್ರೆಸ್ ಸೋಲು ಕಾಣುತ್ತದೆ: ಪ್ರಶಾಂತ್ ಕಿಶೋರ್ ಭವಿಷ್ಯ
ನವದೆಹಲಿ: ಈ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಜೆಪಿ ಆಡಳಿತವಿರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ “ಸನ್ನಿಹಿತ ಚುನಾವಣಾ ಸೋಲನ್ನು” ಎದುರಿಸುತ್ತಿದೆ ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಶುಕ್ರವಾರ ಪ್ರತಿಪಾದಿಸಿದ್ದಾರೆ. ಉದಯಪುರದಲ್ಲಿ ನಡೆದ ಕಾಂಗ್ರೆಸ್ ಚಿಂತನ ಶಿಬಿರದ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಪದೇ ಪದೇ ನನ್ನನ್ನು ಕೇಳಲಾಗುತ್ತಿದೆ. ನನ್ನ ದೃಷ್ಟಿಯಲ್ಲಿ, ಯಥಾಸ್ಥಿತಿಯನ್ನು … Continued