ವೀಡಿಯೊ…| ಆಸ್ಪತ್ರೆಯಿಂದ ಕತ್ತರಿಸಿದ ಮಾನವನ ಕಾಲು ಕಚ್ಚಿಕೊಂಡು ಓಡಿದ ಬೀದಿ ನಾಯಿ…!

ಶಿಮ್ಲಾ: ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಆಸ್ಪತ್ರೆಯ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ, ಬೀದಿ ನಾಯಿಯೊಂದು ಕತ್ತರಿಸಿದ ಮಾನವನ ಕಾಲನ್ನು ಕಚ್ಚಿಕೊಂಡು ಓಡಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಈ ಘಟನೆಯು ಶಿಮ್ಲಾದ ಅಟಲ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೂಪರ್ ಸ್ಪೆಷಾಲಿಟಿಸ್‌ ಆಸ್ಪತ್ರೆಯ ಹೊರಗಡೆ ನಡೆದಿದೆ. ನಾಯಿಯೊಂದು ಮನುಷ್ಯನ ಕತ್ತರಿಸಿದ ಕಾಲನ್ನು ಬಾಯಿಯಲ್ಲಿ ಕಚ್ಚಿಕೊಂಡು ಓಡುತ್ತಿರುವ … Continued

ವೀಡಿಯೊ | ಹಿಮಪಾತದಲ್ಲಿ ಮಾಲೀಕ ಸಾವು ; ಮಾರಣಾಂತಿಕ ಹಿಮದ ಮಧ್ಯೆ 4 ದಿನ ಕಾವಲು ಕಾಯ್ದ ಪಿಟ್‌ಬುಲ್ ನಾಯಿ..!

ಚಂಬಾ : ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ಭರ್ಮೋರ್‌ನಲ್ಲಿ ನಡೆದ ಘಟನೆಯೊಂದು ಪ್ರಾಣಿಗಳ ನಿಷ್ಠೆ ಸಾವನ್ನೂ ಮೀರಿ ನಿಲ್ಲಬಲ್ಲದು ಎಂಬುದಕ್ಕೆ ಸಾಕ್ಷಿಯಾಗಿದೆ. ತನ್ನ ಯಜಮಾನ ಹಿಮದ ಅಡಿಯಲ್ಲಿ ಹೆಪ್ಪುಗಟ್ಟಿ ಹೋಗಿದ್ದರೂ, ನಾಲ್ಕು ದಿನಗಳ ಕಾಲ ಮೈಕೊರೆಯುವ ಚಳಿಯಲ್ಲಿ ಆ ದೇಹಕ್ಕೆ ಕಾವಲು ನಿಂತಿದ್ದ ಶ್ವಾನವೊಂದರ ಕಥೆ ಈಗ ಇಡೀ ದೇಶದ ಜನರ ಮನ ಕಲಕುತ್ತಿದೆ. ಯುವಕರಾದ … Continued

ನನ್ನ ಭೇಟಿಗೆ ಬರುವ ಜನರು ಆಧಾರ ಕಾರ್ಡ್‌ ತರಬೇಕು ಎಂದ ಸಂಸದೆ ಕಂಗನಾ ರಣಾವತ್‌ ; ಕಾಂಗ್ರೆಸ್‌ ಟೀಕೆ

ಶಿಮ್ಲಾ : ಹಿಮಾಚಲ ಪ್ರದೇಶದ ಮಂಡಿಯ ಬಿಜೆಪಿ ಸಂಸದೆ ಹಾಗೂ ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ತಮ್ಮನ್ನು ಭೇಟಿಯಾಗಲು ಬರುವವರು ಕಡ್ಡಾಯವಾಗಿ ಆಧಾರ್​ ಕಾರ್ಡ್​ ತೆಗೆದುಕೊಂಡು ಬರಬೇಕು ಎಂದು ಹೇಳಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಕಂಗನಾ ರಣಾವತ್‌, ಯಾವುದೇ ಅನಾನುಕೂಲತೆ ಆಗದಂತೆ ನೋಡಿಕೊಳ್ಳಲು ಭೇಟಿಗೆ ಬರುವವರು ಆಧಾರ್​ ಕಾರ್ಡ್​ ತೆಗೆದುಕೊಂಡು ಬರಬೇಕು. … Continued

ರಸ್ತೆಯಲ್ಲಿ ಟ್ರಾಫಿಕ್ ಜಾಮ್ ನಂತರ ನದಿಯಲ್ಲಿ ಮಹೀಂದ್ರಾ ಥಾರ್ ಓಡಿಸಿದ ಭೂಪ : ಪೊಲೀಸರು ಕೊಟ್ರು ಶಾಕ್ | ವೀಕ್ಷಿಸಿ

ಟ್ರಾಫಿಕ್ ಜಾಮ್ ನಿಂದ ಬೇಸತ್ತ ವ್ಯಕ್ತಿಯೊಬ್ಬ ಮಹಿಂದ್ರಾ ಥಾರ್ ಅನ್ನು ನದಿಯಲ್ಲಿ ಓಡಿಸಿದ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. ಈ ಘಟನೆಯ ವೀಡಿಯೊ ವೈರಲ್‌ ಆದ ನಂತರ ಪೊಲೀಸರು ಆತನಿಗೆ ಶಾಕ್‌ ನೀಡಿದ್ದಾರೆ..! ಹಿಮಾಚಲ ಪ್ರದೇಶದಲ್ಲಿ ರಸ್ತೆಯಲ್ಲಿ ಟ್ರಾಫಿಕ್​ ಜಾಮ್ ಆಗಿರುವುದನ್ನು ನೋಡಿದ ಕಾರ್‌ ಚಾಲಕ ಟ್ರಾಫಿಕ್‌ನಲ್ಲಿ ಸಿಕ್ಕಾಕಿಕೊಂಡರೆ ಸಮಯ ವ್ಯರ್ಥವಾಗುತ್ತದೆ ಎಂದು ಭಾವಿಸಿ ಮಹಿಂದ್ರಾ … Continued

ಹಿಮಾಚಲದ ಕಂಗ್ರಾದಲ್ಲಿ ಭಾರೀ ಮಳೆಗೆ ಕುಸಿದುಬಿದ್ದ ರೈಲ್ವೆ ಸೇತುವೆ | ಆಘಾತಕಾರಿ ವೀಡಿಯೊ ವೀಕ್ಷಿಸಿ

ಕಂಗ್ರಾ (ಹಿಮಾಚಲ ಪ್ರದೇಶ) : ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ಭಯಾನಕ ವೀಡಿಯೊದಲ್ಲಿ, ಭಾರೀ ಮಳೆಯಿಂದಾಗಿ ಉಂಟಾದ ಹಠಾತ್‌ ಪ್ರವಾಹದಿಂದಾಗಿ ಹಿಮಾಚಲ ಪ್ರದೇಶದ ಕಂಗ್ರಾ ಜಿಲ್ಲೆಯ ಚಕ್ಕಿ ಸೇತುವೆ ಶನಿವಾರ ಕುಸಿದು ಬಿದ್ದಿದೆ. ಇದು ಚಕ್ಕಿ ನದಿಯ ಮೇಲೆ ನಿರ್ಮಿಸಲಾದ ರೈಲ್ವೆ ಸೇತುವೆಯಾಗಿದೆ. ಈ ಘಟನೆ ವೀಡಿಯೊದಲ್ಲಿ ಸೆರೆಯಾಗಿದೆ. ಇಂದು, ಶನಿವಾರ ಮುಂಜಾನೆ, ಧರ್ಮಶಾಲಾದಲ್ಲಿ ಮೇಘಸ್ಫೋಟದ … Continued