ಅಸ್ಸಾಂನಲ್ಲಿ ʼಹಿಂಸಾಚಾರ, ಹಲ್ಲೆʼ ನಡೆಸಿದ ಆರೋಪ : ರಾಹುಲ್ ಗಾಂಧಿ, ಇತರ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್

ಗುವಾಹತಿ: ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ ಮತ್ತು ಪಕ್ಷದ ಇತರ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ ಹೇಳಿದ್ದಾರೆ. ರಾಹುಲ್ ಗಾಂಧಿಯವರ ಭಾರತ ಜೋಡೋ ನ್ಯಾಯ ಯಾತ್ರೆಗೆ ಅದರ ಪ್ರಮುಖ ಮಾರ್ಗಗಳ ಮೂಲಕ ಗುವಾಹತಿ ಪ್ರವೇಶಿಸಲು ಅನುಮತಿ ನಿರಾಕರಿಸಿದ ನಂತರ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರೊಂದಿಗೆ … Continued

ಧರ್ಮವು ಅನುಮತಿಸಿದರೂ ಸಹ….ಮೊದಲ ಪತ್ನಿ ಜೀವಂತ ಇದ್ದಾಗ ಸರ್ಕಾರಿ ನೌಕರರು 2ನೇ ಮದುವೆ ಆಗುವಂತಿಲ್ಲ : ಅಸ್ಸಾಂ ಸರ್ಕಾರ

ಗುವಾಹತಿ : ಅಸ್ಸಾಂ ಸರ್ಕಾರಿ ನೌಕರರು ತಮ್ಮ ಪತ್ನಿ ಜೀವಂತವಾಗಿದ್ದಾಗ ಸರ್ಕಾರದ ಅನುಮತಿಯಿಲ್ಲದೆ ಎರಡನೇ ಮದುವೆಯಾಗಲು ಅವಕಾಶ ಇಲ್ಲ ಎಂದು ಹೇಳಿದೆ. ಯಾವುದೇ ಧರ್ಮದ ವೈಯಕ್ತಿಕ ಕಾನೂನು ಎರಡನೇ ಮದುವೆಗೆ ಅನುಮತಿಸಿದ್ದರೂ ಸಹ ಎರಡನೇ ಬಾರಿಗೆ ಮದುವೆಯಾಗುವಂತಿಲ್ಲ ಎಂದು ಸರ್ಕಾರ ಹೇಳಿದೆ. ಯಾವುದೇ ಸಮುದಾಯವನ್ನು ಉಲ್ಲೇಖಿಸದೆ, ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ತಮ್ಮ ಧರ್ಮವು … Continued