ಕನ್ನಡವೂ ಸೇರಿ ಬಹುಭಾಷೆಗಳ ಖ್ಯಾತ ಹಿನ್ನೆಲೆ ಗಾಯಕ ಪಿ ಜಯಚಂದ್ರನ್ ಇನ್ನಿಲ್ಲ

ತಿರುವನಂತಪುರಂ : ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹಿನ್ನೆಲೆ ಗಾಯಕ ಪಿ ಜಯಚಂದ್ರನ್ ಅವರು ಗುರುವಾರ ನಿಧನರಾಗಿದ್ದಾರೆ. ಕ್ಯಾನ್ಸರಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ತ್ರಿಶೂರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.. ಮಲಯಾಳಂ ಅಷ್ಟೇ ಅಲ್ಲ, ಜಯಚಂದ್ರನ್ ಅವರು, ಕನ್ನಡ, ತಮಿಳು, ತೆಲುಗು ಹಿಂದಿಯಲ್ಲೂ ಅನೇಕ ಗೀತೆಗಳನ್ನು ಹಾಡಿ ಅಳಿಸಲಾಗದ ಛಾಪು ಮೂಡಿಸಿದ್ದರು. 16000 ಕ್ಕೂ … Continued

31 ವರ್ಷಗಳ ನಂತರ ರಾಮಾಯಣದ ಅನಿಮೇಟೆಡ್‌ ಸಿನಿಮಾ ʼದಿ ಲೆಜೆಂಡ್ ಆಫ್ ಪ್ರಿನ್ಸ್ ರಾಮʼ ಅಕ್ಟೋಬರ್‌ 18ಕ್ಕೆ ದೇಶಾದ್ಯಂತ ಬಿಡುಗಡೆ

ನವದೆಹಲಿ : ವಾಲ್ಮೀಕಿ ರಾಮಾಯಣ ಆಧರಿಸಿದ ಆನಿಮೇಟೆಡ್‌ ಸಿನೆಮಾ ‘ರಾಮಾಯಣ; ದಿ ಲೆಜೆಂಡ್‌ ಆಫ್‌ ಪ್ರಿನ್ಸ್‌ ರಾಮ’ ಅಕ್ಟೋಬರ್‌ 18ಕ್ಕೆ ದೇಶದಾದ್ಯಂತ ಚಿತ್ರಮಂದಿರಗಳಲ್ಲಿ ಮರು ಬಿಡುಗಡೆಯಾಗುತ್ತಿದೆ. ಕೇವಲ ಇಂಗ್ಲಿಷ್‌ನಲ್ಲಿ ಅಷ್ಟೇ ಅಲ್ಲದೆ, ಭಾರತೀಯ ಭಾಷೆಗಳಾದ ಹಿಂದಿ, ತೆಲುಗು ಮತ್ತು ತಮಿಳು ಭಾಷೆಗಳಲ್ಲಿಯೈ ಈ ಸಿನೆಮಾ ತೆರೆಕಾಣುತ್ತಿದೆ. ಸಿನೆಮಾದ ಟೀಸರ್ ಮತ್ತು ಪೋಸ್ಟರ್ ಅನ್ನು ಗೀಕ್ ಪಿಕ್ಚರ್ಸ್ … Continued

‘ಅನುವಾದ ಬೇಡ, ರಾಷ್ಟ್ರಭಾಷೆ ಹಿಂದಿ’ಯನ್ನು ಡಿಎಂಕೆ ನಾಯಕರು ಕಲಿಯಲಿ: ರೇಗಿದ ನಿತೀಶಕುಮಾರ

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಅವರ ಮಾತುಗಳನ್ನು ಇಂಗ್ಲಿಷ್‌ನಲ್ಲಿ ಅನುವಾದಿಸಿ ಹೇಳಬೇಕು ಎಂಬ ಬೇಡಿಕೆಯನ್ನು ‘ಇಂಡಿಯಾ’ ಮೈತ್ರಿಕೂಟದ ಸಭೆಯಲ್ಲಿ ಡಿಎಂಕೆ ನಾಯಕರು ಹೇಳಿದ ನಂತರ ನಂತರ ನಿತೀಶಕುಮಾರ ತಾಳ್ಮೆ ಕಳೆದುಕೊಂಡು ರೇಗಿದರು ಎಂದು ವರದಿಯಾಗಿದೆ. ಈ ವೇಳೆ ಡಿಎಂಕೆ ನಾಯಕರಾದ ಎಂ.ಕೆ. ಸ್ಟಾಲಿನ್ ಮತ್ತು ಟಿ.ಆರ್. ಬಾಲು ಅವರೂ ಸಭೆಯಲ್ಲಿ ಇದ್ದರು. ಡಿಎಂಕೆ ಪ್ರತಿನಿಧಿಗಳು ಈ … Continued

ಕೃತಕ ಬುದ್ಧಿಮತ್ತೆ ಉಪಕರಣದ ಪರಾಕ್ರಮ: ಹಿಂದಿ ಸೇರಿದಂತೆ ವಿವಿಧ ಭಾಷೆಗಳಲ್ಲಿ ನಿರರ್ಗಳ ಭಾಷಣ ಮಾಡಿದ ಇಸ್ರೇಲ್ ಅಧಿಕಾರಿ…! ವೀಕ್ಷಿಸಿ

ಮಾನವನ ಸಾಮರ್ಥ್ಯಗಳು ಹೆಚ್ಚುತ್ತಿವೆ, ಕಂಪ್ಯೂಟರ್ ತಂತ್ರಜ್ಞಾನದ ಆಗಮನದಿಂದ ಸಾಫ್ಟ್‌ವೇರ್-ಚಾಲಿತ ವ್ಯವಸ್ಥೆಗಳು ಪ್ರತಿಯೊಬ್ಬರ ಜೀವನವನ್ನು ವ್ಯಾಪಿಸಿವೆ, ಅದು ಈಗ ಜನರ ನೈಜ ಜೀವನ ಮತ್ತು ಅವರ ಡಿಜಿಟಲ್ ಜೀವನದ ನಡುವೆ ವ್ಯತ್ಯಾಸವನ್ನು ಗುರುತಿಸಲು ಸವಾಲಾಗಿದೆ. ಈಗ, ಈ ತಾಂತ್ರಿಕ ಪ್ರಗತಿಯನ್ನು ನೀಡಿದರೆ, ಕೃತಕ ಬುದ್ಧಿಮತ್ತೆ (AI) ನಿಸ್ಸಂದೇಹವಾಗಿ ಹೊಸ ತಾಂತ್ರಿಕ ಯುಗದ ಮುಂಚೂಣಿಯಲ್ಲಿದೆ ಮತ್ತು ಮುಂಬರುವ ವರ್ಷಗಳಲ್ಲಿ … Continued

ತಾಂತ್ರಿಕ-ತಾಂತ್ರಿಕೇತರ ಸಂಸ್ಥೆಗಳಲ್ಲಿ ಹಿಂದಿ ಅಥವಾ ಸ್ಥಳೀಯ ಭಾಷೆಗಳು ಬೋಧನಾ ಮಾಧ್ಯಮವಾಗಲಿ: ಅಮಿತ್ ಶಾ ನೇತೃತ್ವದ ಸಂಸದೀಯ ಸಮಿತಿ ಶಿಫಾರಸು

ನವದೆಹಲಿ: ಹಿಂದಿ ಮಾತನಾಡುವ ರಾಜ್ಯಗಳಲ್ಲಿನ ಐಐಟಿಗಳಂತಹ ತಾಂತ್ರಿಕ ಮತ್ತು ತಾಂತ್ರಿಕೇತರ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬೋಧನಾ ಮಾಧ್ಯಮವು ಹಿಂದಿ ಮತ್ತು ಭಾರತದ ಇತರ ಭಾಗಗಳಲ್ಲಿ ಕಲಿಕಾ ಮಾಧ್ಯಮವು ಆಯಾ ಸ್ಥಳೀಯ ಭಾಷೆಯಾಗಿರಬೇಕು ಎಂದು ಸಂಸದೀಯ ಸಮಿತಿಯು ಶಿಫಾರಸು ಮಾಡಿದೆ. ವಿಶ್ವಸಂಸ್ಥೆಯ ಅಧಿಕೃತ ಭಾಷೆಗಳಲ್ಲಿ ಹಿಂದಿಯೂ ಒಂದಾಗಬೇಕು ಎಂದು ಸಮಿತಿ ಶಿಫಾರಸು ಮಾಡಿದೆ. ಕಳೆದ ತಿಂಗಳು ರಾಷ್ಟ್ರಪತಿ … Continued

ಹಿಂದಿ ಹೇರಿದರೆ ರಕ್ತಪಾತವಾದೀತು: ಸಿದ್ದರಾಮಯ್ಯ ಅಬ್ಬರ

ಮಂಡ್ಯ: ಹಿಂದಿ ರಾಷ್ಟ್ರೀಯ ಭಾಷೆಯಲ್ಲ, ಅದನ್ನು ಬಲವಂತವಾಗಿ ರಾಜ್ಯದ ಜನರ ಮೇಲೆ ಹೇರಿದರೆ ರಕ್ತಪಾತ ಉಂಟಾಗುವ ಸಾಧ್ಯತೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಬ್ಬರಿಸಿದ್ದಾರೆ. ಉತ್ತರ ಭಾರತದ ಐದಾರು ರಾಜ್ಯಗಳನ್ನು ಹೊರತುಪಡಿಸಿದರೆ ಪಂಜಾಬ್‌, ತಮಿಳುನಾಡು, ಕೇರಳ, ಆಂಧ್ರ ಪ್ರದೇಶ, ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಹಿಂದಿ ಮಾತಾಡುವವರೇ ಇಲ್ಲ. ಇದರಿಂದಾಗಿ ಹಿಂದಿ ರಾಷ್ಟ್ರ ಭಾಷೆಯಾಗಲು … Continued