ಹಿಂದೂ ಮುಖಂಡರ ಹತ್ಯೆ ಸಂಚು:ಇಬ್ಬರ ವಿರುದ್ಧ ಎನ್ಐಎ ದೋಷಾರೋಪ ಪಟ್ಟಿ ಸಲ್ಲಿಕೆ
ಬೆಂಗಳೂರು: ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಹಿಂದೂ ಮುಖಂಡರ ಹತ್ಯೆಗೆ ಸಂಚು ರೂಪಿಸಿದ ಪ್ರಕರಣದಲ್ಲಿ ‘ಲಷ್ಕರೆ ತಯ್ಯಬಾ (ಎಲ್ಇಟಿ) ಉಗ್ರ ಸಂಘಟನೆ ಸದಸ್ಯ ಬೆಂಗಳೂರಿನ ವೈದ್ಯ ಸೇರಿ ಇಬ್ಬರ ವಿರುದ್ಧ ರಾಷ್ಟ್ರೀಯ ತನಿಖಾ ದಳ(ಎನ್ಐಎ) ನ್ಯಾಯಾಲಯಕ್ಕೆ ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಸಿದೆ. ಡಾ. ಸಬೀಲ್ ಅಹಮದ್ ಮತ್ತು ಹೈದರಾಬಾದ್ನ ಅಸಾದುಲ್ಲಾಖಾನ್ ವಿರುದ್ಧ ಬೆಂಗಳೂರಿನ ಎನ್ಐಎ ಪ್ರಕರಣಗಳ ವಿಶೇಷ … Continued