ಕಾಂಗ್ರೆಸ್ ಪಕ್ಷಕ್ಕೆ ಆಗುವ ಡ್ಯಾಮೇಜ್ ತಡೆಯಲು ಹೇಳಿಕೆ ವಾಪಸ್: ಸತೀಶ್ ಜಾರಕಿಹೊಳಿ
ಬೆಳಗಾವಿ: ಪಕ್ಷಕ್ಕೆ ಡ್ಯಾಮೇಜ್ ಆಗುವುದನ್ನು ತಡೆಯಲು ಹಿಂದೂ ಶಬ್ದದ ಕುರಿತಾದ ಹೇಳಿಕೆಯನ್ನು ವಾಪಸ್ ಪಡೆದಿದ್ದೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಷ್ಟ್ರ, ರಾಜ್ಯದಲ್ಲಿ ನನ್ನ ಹೇಳಿಕೆಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ನಾನು ಹೇಳಿದ ಮಾತನ್ನು ವಾಪಸ್ ಪಡೆಯಲು ಒತ್ತಡ ಇತ್ತು. ಬೇರೆ ಬೇರೆ ಕಾರಣದಿಂದ … Continued