ಹಿಂದೂ ಶಬ್ದ ಹೇಳಿಕೆ ವಿವಾದ: ಸತೀಶ ಜಾರಕಿಹೊಳಿ ವಿರುದ್ಧ ಬೆಂಗಳೂರು ಕೋರ್ಟ್ನಲ್ಲಿ ಖಾಸಗಿ ದೂರು ದಾಖಲು
ಬೆಂಗಳೂರು: ಹಿಂದೂ ಎನ್ನುವುದು ಭಾರತೀಯ ಪದವಲ್ಲ. ಅದು ಪರ್ಷಿಯನ್ ನೆಲಕ್ಕೆ ಸೇರಿದ್ದು, ಅದೊಂದು ಅಶ್ಲೀಲ ಪದವಾಗಿದೆ” ಎಂದು ಕಾರ್ಯಕ್ರಮವೊಂದರಲ್ಲಿ ಹೇಳಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಿರುದ್ಧ ಬೆಂಗಳೂರಿನ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಬುಧವಾರ ಖಾಸಗಿ ದೂರು ದಾಖಲಾಗಿದೆ. ವಕೀಲ ದಿಲೀಪಕುಮಾರ ದಾಖಲಿಸಿದ್ದ ಖಾಸಗಿ ಅರ್ಜಿಯನ್ನು ವಿಚಾರಣೆಗೆ ದಾಖಲಿಸಿಕೊಳ್ಳಲು ಬೆಂಗಳೂರಿನ ಎಂಟನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ … Continued