ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು ; ಕೆರೆಗೆ ಹಾರಿ ಪಾರಾದ ವ್ಯಕ್ತಿ
ಢಾಕಾ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೇಲಿನ ದೌರ್ಜನ್ಯಗಳು ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಡಿಸೆಂಬರ್ 31 ರಂದು ಶರಿಯತ್ಪುರ ಜಿಲ್ಲೆಯಲ್ಲಿ ಖೋಕನ್ ದಾಸ್ (50) ಎಂಬ ಹಿಂದೂ ವ್ಯಕ್ತಿಯ ಮೇಲೆ ಭೀಕರ ದಾಳಿ ನಡೆಸಲಾಗಿದ್ದು, ದುಷ್ಕರ್ಮಿಗಳು ಅವರನ್ನು ಜೀವಂತವಾಗಿ ಸುಡಲು ಯತ್ನಿಸಿದ ಘಟನೆ ವರದಿಯಾಗಿದೆ. ಖೋಕನ್ ದಾಸ್ ಅವರು ತಮ್ಮ ಮೆಡಿಕಲ್ ಶಾಪ್ ಮುಚ್ಚಿ ಮನೆಗೆ … Continued