ವೀಡಿಯೊ..| ಕೆನಡಾದ ಹಿಂದೂ ದೇವಾಲಯದಲ್ಲಿ ಭಕ್ತರ ಮೇಲೆ ದೊಣ್ಣೆಗಳಿಂದ ದಾಳಿ ನಡೆಸಿದ ಖಾಲಿಸ್ತಾನಿ ಪ್ರತ್ಯೇಕತಾವಾದಿಗಳು
ಕೆನಡಾದ ಬ್ರಾಂಪ್ಟನ್ನಲ್ಲಿರುವ ಹಿಂದೂ ದೇವಾಲಯವೊಂದರಲ್ಲಿ ಖಾಲಿಸ್ತಾನಿ ಪ್ರತ್ಯೇಕವಾದಿಗಳ ಗುಂಪೊಂದು ಭಾನುವಾರ ಭಕ್ತರ ಮೇಲೆ ಹಲ್ಲೆ ನಡೆಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೋಗಳಲ್ಲಿ, ಹಿಂದೂ ಸಭಾ ಮಂದಿರದ ಹೊರಗೆ ಖಲಿಸ್ತಾನಿ ಧ್ವಜಗಳನ್ನು ಹಿಡಿದಿರುವ ವ್ಯಕ್ತಿಗಳ ಗುಂಪೊಂದು ದೊಣ್ಣೆಗಳಿಂದ ಜನರನ್ನು ಥಳಿಸುತ್ತಿರುವುದನ್ನು ಕಾಣಬಹುದು. ಹಿಂಸಾಚಾರವನ್ನು ಖಂಡಿಸಿದ ಕೆನಡಾದ ಸಂಸತ್ ಸದಸ್ಯ ಚಂದ್ರ ಆರ್ಯ ಅವರು ಖಲಿಸ್ತಾನಿಗಳು “ಕೆಂಪು ಗೆರೆಯನ್ನು … Continued