ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಇಸ್ಕಾನ್‌ ಸನ್ಯಾಸಿಯನ್ನು ಢಾಕಾದಲ್ಲಿ ಬಂಧಿಸಿದ ಆಡಳಿತ

ಕೋಲ್ಕತ್ತಾ: ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ ವ್ಯಾಪಕ ರಾಜಕೀಯ ಹಿಂಸಾಚಾರವನ್ನು ಕಂಡಿರುವ ಬಾಂಗ್ಲಾದೇಶದಲ್ಲಿ ದೇಶದಲ್ಲಿ ಅಲ್ಪಸಂಖ್ಯಾತರ ಹಕ್ಕುಗಳ ಮೇಲಿನ ದಾಳಿ ನಡೆಯುತ್ತಿದೆ ಎಂಬ ಆರೋಪಗಳ ಮಧ್ಯೆ ಬಾಂಗ್ಲಾದೇಶದ ಹಿಂದೂ ಸಂನ್ಯಾಸಿ ಹಾಗೂ ಧಾರ್ಮಿಕ ಅಲ್ಪಸಂಖ್ಯಾತ ನಾಯಕ ಚಿನ್ಮಯ ಕೃಷ್ಣ ದಾಸ ಬ್ರಹ್ಮಚಾರಿ ಅವರನ್ನು ಢಾಕಾದಲ್ಲಿ ಬಂಧಿಸಲಾಗಿದೆ. ಢಾಕಾದಿಂದ ಉತ್ತರಕ್ಕೆ ಸುಮಾರು 300 … Continued

ವೀಡಿಯೊ | ದಾಳಿಕೋರರನ್ನು ಬಂಧಿಸುವ ಬದಲು ದೇವಸ್ಥಾನದ ದಾಳಿ ವಿರುದ್ಧ ಪ್ರತಿಭಟಿಸಿದ ಭಕ್ತರ ಮೇಲೆ ಹಲ್ಲೆ ನಡೆಸಿದ ಕೆನಡಾ ಪೊಲೀಸರು..!

ಭಾನುವಾರ ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯದ ಮೇಲೆ ಖಲಿಸ್ತಾನ್ ಪರ ಗುಂಪು ದಾಳಿ ಮಾಡಿದ ನಂತರ, ಪೊಲೀಸರು ದೇವಸ್ಥಾನಕ್ಕೆ ಹೋಗುವವರ ಜೊತೆ ಘರ್ಷಣೆ ನಡೆಸುತ್ತಿರುವ ವೀಡಿಯೊಗಳು ಆನ್‌ಲೈನ್‌ನಲ್ಲಿ ಕಾಣಿಸಿಕೊಂಡವು. ಟೊರೊಂಟೊ ಬಳಿಯ ದೇವಸ್ಥಾನದ ಮೇಲೆ “ಭಾರತ ವಿರೋಧಿ” ಖಲಿಸ್ತಾನ ಪ್ರತ್ಯೇಕತಾವಾದಿಗಳು ದಾಳಿಯನ್ನು ಪ್ರತಿಭಟಿಸಿದ ಹಿಂದೂ ಭಕ್ತರ ಜೊತೆಯೇ ಕೆನಡಾದ ಪೊಲೀಸರು ಘರ್ಷಣೆ ನಡೆಸಿದರು. ಪೊಲೀಸರು ದೇವಾಲಯಕ್ಕೆ … Continued

ವೀಡಿಯೊ..| ಕೆನಡಾದ ಹಿಂದೂ ದೇವಾಲಯದಲ್ಲಿ ಭಕ್ತರ ಮೇಲೆ ದೊಣ್ಣೆಗಳಿಂದ ದಾಳಿ ನಡೆಸಿದ ಖಾಲಿಸ್ತಾನಿ ಪ್ರತ್ಯೇಕತಾವಾದಿಗಳು

ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯವೊಂದರಲ್ಲಿ ಖಾಲಿಸ್ತಾನಿ ಪ್ರತ್ಯೇಕವಾದಿಗಳ ಗುಂಪೊಂದು ಭಾನುವಾರ ಭಕ್ತರ ಮೇಲೆ ಹಲ್ಲೆ ನಡೆಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೋಗಳಲ್ಲಿ, ಹಿಂದೂ ಸಭಾ ಮಂದಿರದ ಹೊರಗೆ ಖಲಿಸ್ತಾನಿ ಧ್ವಜಗಳನ್ನು ಹಿಡಿದಿರುವ ವ್ಯಕ್ತಿಗಳ ಗುಂಪೊಂದು ದೊಣ್ಣೆಗಳಿಂದ ಜನರನ್ನು ಥಳಿಸುತ್ತಿರುವುದನ್ನು ಕಾಣಬಹುದು. ಹಿಂಸಾಚಾರವನ್ನು ಖಂಡಿಸಿದ ಕೆನಡಾದ ಸಂಸತ್ ಸದಸ್ಯ ಚಂದ್ರ ಆರ್ಯ ಅವರು ಖಲಿಸ್ತಾನಿಗಳು “ಕೆಂಪು ಗೆರೆಯನ್ನು … Continued

ಪ್ರಧಾನಿ ಮೋದಿಗೆ ಕರೆ ಮಾಡಿದ ಬಾಂಗ್ಲಾದೇಶದ ಹಂಗಾಮಿ ಸರ್ಕಾರದ ಮುಖ್ಯಸ್ಥ ; ಹಿಂದೂಗಳ ರಕ್ಷಣೆಯ ಭರವಸೆ

ನವದೆಹಲಿ : ಬಾಂಗ್ಲಾದೇಶವು ಹಿಂದೂಗಳು ಮತ್ತು ದೇಶದಲ್ಲಿ ವಾಸಿಸುವ ಎಲ್ಲ ಅಲ್ಪಸಂಖ್ಯಾತರ ಭದ್ರತೆ ಮತ್ತು ಸುರಕ್ಷತೆ ನೀಡುವ ಭರವಸೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಬಾಂಗ್ಲಾದೇಶದ ಹಂಗಾಮಿ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರು ತಮಗೆ ಶುಕ್ರವಾರ ಕರೆ ಮಾಡಿ ಭರವಸೆ ನೀಡಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. … Continued

‘ದೇವಾಲಯಗಳು ಪಿಕ್ನಿಕ್ ಸ್ಪಾಟ್ ಅಲ್ಲ’: ಪಳನಿ ದೇವಸ್ಥಾನಕ್ಕೆ ಹಿಂದೂಯೇತರರ ಪ್ರವೇಶ ನಿರ್ಬಂಧಿಸುವಂತೆ ಮದ್ರಾಸ್‌ ಹೈಕೋರ್ಟ್ ಸೂಚನೆ

ಚೆನ್ನೈ: ತಮಿಳುನಾಡು ಸರ್ಕಾರ ಮತ್ತು ರಾಜ್ಯ ಹಿಂದೂ ಧಾರ್ಮಿಕ ಮತ್ತು ದತ್ತಿ (HR&CE) ಇಲಾಖೆಗೆ ನಿರ್ದೇಶನ ನೀಡಿರುವ ಮದ್ರಾಸ್ ಹೈಕೋರ್ಟ್ ಪಳನಿ ದೇವಸ್ಥಾನ ಮತ್ತು ಅದರ ಉಪ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವಂತೆ ಸೂಚನೆ ನೀಡಿದೆ. ಈ ಸ್ಥಳಗಳು “ಪಿಕ್ನಿಕ್ ಅಥವಾ ಪ್ರವಾಸಿ ತಾಣವಲ್ಲ” ಎಂದು ಒತ್ತಿಹೇಳಿರುವ ನ್ಯಾಯಮೂರ್ತಿ ಎಸ್. ಶ್ರೀಮತಿ ಅವರ ನೇತೃತ್ವದ ಪೀಠವು … Continued

‘ಹಿಂದೂಗಳು ಸಹಿಷ್ಣುಗಳು…ಅವರ ಜೀವನ ವಿಧಾನದಿಂದ ನಾವು ಕಲಿತಿದ್ದೇವೆ, ಭಗವಾನ್ ರಾಮ ನಮ್ಮ ಸಂಸ್ಕೃತಿ-ನಾಗರಿಕತೆಯ ಭಾಗ : ಜಾವೇದ್ ಅಖ್ತರ್

ಮುಂಬೈ :   ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಗೀತರಚನೆಕಾರ ಜಾವೇದ್ ಅಖ್ತರ್ ಅವರು ಹಿಂದೂ ಸಂಸ್ಕೃತಿಯನ್ನು ಹೊಗಳಿದ್ದಾರೆ ಮತ್ತು ಅವರು ಹಿಂದೂಗಳು ಯಾವಾಗಲೂ ಸಹಿಷ್ಣುಗಳು ಎಂದು ಹೇಳಿದ್ದಾರೆ. ಮುಂಬೈನಲ್ಲಿ ರಾಜ್ ಠಾಕ್ರೆ ಅವರ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಆಯೋಜಿಸಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ. ಠಾಕ್ರೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಹಿಂದೂ ಧರ್ಮದ ಸಾಂಸ್ಕೃತಿಕ ಮಹತ್ವವನ್ನು ಒತ್ತಿ ಹೇಳಿದ ಅವರು, … Continued

ಹಿಂದೂ-ಮುಸ್ಲಿಮರ ನಡುವೆ ಜಗಳ ತಂದಿದ್ದೇ ಬ್ರಿಟಿಷರು: ಮೋಹನ್ ಭಾಗವತ್

ಮುಂಬೈ: ಹಿಂದೂಗಳು ಮತ್ತು ಮುಸ್ಲಿಮರ ನಡುವೆ ತಪ್ಪು ಕಲ್ಪನೆ ಸೃಷ್ಟಿಸುವ ಮೂಲಕ ಇಬ್ಬರೂ ಕಿತ್ತಾಡುವಂತೆ ಮಾಡಿದವರು ಬ್ರಿಟಿಷರು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್)ದ ಮುಖ್ಯಸ್ಥ ಮೋಹನ್ ಭಾಗವತ್ ಸೋಮವಾರ ಹೇಳಿದ್ದಾರೆ. ಮುಂಬೈನ ಪಂಚತಾರಾ ಹೋಟೆಲ್‌ನಲ್ಲಿ ಮುಸ್ಲಿಂ ಸಮುದಾಯದ ಬುದ್ಧಿಜೀವಿಗಳನ್ನು ಭೇಟಿ ಮಾಡಿದ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ , ಬ್ರಿಟಿಷರು ಮುಸ್ಲಿಮರಿಗೆ ಬಹುಸಂಖ್ಯಾತ ಹಿಂದೂ … Continued

ಬಾಂಗ್ಲಾದೇಶ: ವ್ಯಕ್ತಿ ನಿಂದನೆ ಖಂಡಿಸಿ ೮೦ಕ್ಕೂ ಹೆಚ್ಚು ಹಿಂದೂಗಳ ಮನೆಗಳ ಮೇಲೆ ದಾಳಿ

ಹಿಂದೂ ಯುವಕನೊಬ್ಬ ಮುಸ್ಲಿಂ ಮುಖಂಡರೊಬ್ಬರನ್ನುಟೀಕಿಸಿದ್ದನ್ನು ಖಂಡಿಸಿ ಬಾಂಗ್ಲಾದೇಶದ ಸುನಮ್‌ಗಂಜ್‌ ಗ್ರಾಮದ ೮೦ಕ್ಕೂ ಹೆಚ್ಚು ಹಿಂದೂ ಬಾಂಧವರ ಮನೆಗಳ ಮೇಲೆ ಉಗ್ರಗಾಮಿ ಸಂಘಟನೆ ಹೆಫಜತ್‌-ಎ-ಇಸ್ಲಾಂ ಬೆಂಬಲಿಗರು ದಾಳಿ ನಡೆಸಿದ್ದಾರೆ. ಹಿಂದೂ ಯುವಕನೊಬ್ಬ ಫೇಸ್‌ಬುಕ್‌ನಲ್ಲಿ ಮೌಲಾನಾ ಮುಫ್ತಿ ಮಾಮುನಲ್‌ ಹಕ್‌ ಅವರನ್ನು ಟೀಕಿಸಿದ್ದನ್ನು ಖಂಡಿಸಿ ದಾಳಿ ನಡೆಸಲಾಗಿದ್ದು, ಮನೆಗಳಲ್ಲಿನ ಸಾಮಗ್ರಿಗಳನ್ನು ಧ್ವಂಸ ಮಾಡಿದರೆ, ಇನ್ನು ಕೆಲವರು ಮನೆಗಳಲ್ಲಿನ ಸಾಮಗ್ರಿಗಳನ್ನು … Continued