ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿಯನ್ನೇ ಬಿಜೆಪಿ ಆಯ್ಕೆ ಮಾಡಿದ್ದೇಕೆ ? ಇದರ ಹಿಂದಿನ ಲೆಕ್ಕಾಚಾರವೇನು ?

ಕೋಲ್ಕತ್ತಾ: ದಶಕಗಳ ಕಾಲ ಮಮತಾ ಬ್ಯಾನರ್ಜಿಯವರ ಅತ್ಯಂತ ಆಪ್ತ ಹೋರಾಟಗಾರನಾಗಿ, ಎಡಪಂಥೀಯರ ವಿರುದ್ಧ ಬೀದಿಗಿಳಿದು ಹೋರಾಡಿದ್ದ ಸುವೇಂದು ಅಧಿಕಾರಿ, ಈಗ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಉದಯದ ಮಹಾ ನಾಯಕನಾಗಿ ಹೊರಹೊಮ್ಮಿದ್ದಾರೆ. ಮೇ ೯ರಂದು ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಅಧಿಕಾರ ವಹಿಸಿಕೊಳ್ಳಲಿದ್ದು, ಇದು ರಾಜ್ಯದ ಅವರ ರಾಜಕೀಯ ಪಯಣದಲ್ಲಿ ಅತಿದೊಡ್ಡ ಮೈಲಿಗಲ್ಲಾಗಿದೆ. ಶುಕ್ರವಾರ … Continued

ಅರವಿಂದ್ ಕೇಜ್ರಿವಾಲರನ್ನು ‘ಆರ್‌ಎಸ್‌ಎಸ್ ಕಾ ಚೋಟಾ ರೀಚಾರ್ಜ್’ ಎಂದು ಕರೆದ ಓವೈಸಿ, ತಿರುಗೇಟು ನೀಡಿದ ಎಎಪಿ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸಂಘ ಪರಿವಾರದ ರಾಜಕೀಯವನ್ನು ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು “ಆರ್‌ಎಸ್‌ಎಸ್ ಕಾ ಚೋಟಾ ರೀಚಾರ್ಜ್” ಎಂದು ಕರೆದ ನಂತರ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರ ನಡುವೆ ವಾಕ್ಸಮರ ಆರಂಭವಾಗಿದೆ. ದೆಹಲಿಯಲ್ಲಿ ಸುಂದರಕಾಂಡ ಪಠಣ ಕಾರ್ಯಕ್ರಮವನ್ನು … Continued