ಶಿವಮೊಗ್ಗ : ಪಶುವೈದ್ಯೆ ಸಾವಿಗೆ ಕಾರಣವಾಗಿದ್ದ ನೀರಾನೆ ಸಾವು

ಶಿವಮೊಗ್ಗ: ಸಮೀಪದ ತ್ಯಾವರೆಕೊಪ್ಪದ ಟೈಗರ್ ಅಂಡ್ ಲಯನ್ ಸಫಾರಿಯಲ್ಲಿ 12 ವರ್ಷದ ಹೆಣ್ಣು ನೀರಾನೆ ‘ಹಂಸಿನಿ’ ಮಂಗಳವಾರ ಮೃತಪಟ್ಟಿದೆ ಎಂದು ವರದಿಯಾಗಿದೆ. ಇದೇ ನೀರಾನೆ ಮಾರ್ಚ್ 19ರಂದು ಮೃಗಾಲಯದ ಪಶುವೈದ್ಯ ತರಬೇತಿ ವಿದ್ಯಾರ್ಥಿನಿ ಸಮೀಕ್ಷಾ ರೆಡ್ಡಿ (27) ಅವರ ಸಾವಿಗೆ ಕಾರಣವಾಗಿತ್ತು. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 12 ವರ್ಷದ ಹೆಣ್ಣು ನೀರಾನೆ (Hippopotamus) … Continued

ಶಿವಮೊಗ್ಗ : ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಸಾವು

ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಶು ವೈದ್ಯೆಯೊಬ್ಬರು ನೀರಾನೆ (Hippopotamus) ದಾಳಿಯಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರು ಮೂಲದ ಡಾ. ಸಮೀಕ್ಷಾ ರೆಡ್ಡಿ (27) ಎಂಬವರು ನೀರಾನೆ ದಾಳಿಯಿಂದ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಡಾ. ಸಮೀಕ್ಷಾ ಅವರು ಸಫಾರಿಯಲ್ಲಿ ಪಶುವೈದ್ಯ ಅಧಿಕಾರಿಯಾಗಿ ಆಯ್ಕೆಯಾಗಿ ತರಬೇತಿ ಪಡೆಯುತ್ತಿದ್ದರು. ಗುರುವಾರ ರಾತ್ರಿ 10:30ರ ಸುಮಾರಿಗೆ … Continued