ಸ್ವರ್ಣವಲ್ಲೀ ಶ್ರೀಗಳಿಗೆ ‘ಗೀತಾಭಿಯಾನಾರ್ಣವ’ ಬಿರುದು ಪ್ರದಾನ

ಶಿರಸಿ: ಎಲ್ಲ ಮಠಗಳ ಮಧ್ಯೆ ಆತ್ಮೀಯತೆ ಬಂದರೆ, ಎಲ್ಲ ಧಾರ್ಮಿಕ ಸಂಪ್ರದಾಯಗಳೂ ಒಂದಾದರೆ ದೇಶ ಅಖಂಡವಾಗುತ್ತದೆ, ದೇಶದ ಎಲ್ಲ ಸಮಸ್ಯೆಗಳೂ ಪರಿಹಾರವಾಗುತ್ತವೆ ಎಂದು ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಹಾಗೂ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯ ಪಟ್ಟಿದ್ದಾರೆ. ಹುಕ್ಕೇರಿ ಹಿರೇಮಠದ ಬೆಳಗಾವಿ ಶಾಖೆಯಲ್ಲಿ ಮಂಗಳವಾರ ಹಿರೇಮಠದ … Continued