ಉದ್ಧವ್ ಠಾಕ್ರೆಗೆ ದೊಡ್ಡ ಹಿನ್ನಡೆ: ಏಕನಾಥ್ ಶಿಂಧೆಗೆ ಬೆಂಬಲ ಘೋಷಿಸಿದ ಹಿರಿಯಣ್ಣನ ಮಗ ನಿಹಾರ್‌ ಠಾಕ್ರೆ

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನದಿಂದ ಪದಚ್ಯುತಗೊಂಡ ನಂತರ ಶಿವಸೇನೆಯನ್ನು ಹಿಡಿತದಲ್ಲಿಟ್ಟುಕೊಳ್ಳಲು ಹೆಣಗಾಡುತ್ತಿರುವ ಉದ್ಧವ್ ಠಾಕ್ರೆ ಇಂದು, ಶುಕ್ರವಾರ ಮತ್ತೊಂದು ಹಿನ್ನಡೆಯನ್ನು ಅನುಭವಿಸಿದ್ದಾರೆ. ಅವರ ಅಣ್ಣನ ಮಗ ನಿಹಾರ್ ಠಾಕ್ರೆ, ಪಕ್ಷದ ಸಂಸ್ಥಾಪಕ ಬಾಳ್ ಠಾಕ್ರೆ ಪರಂಪರೆಯನ್ನು ಪ್ರತಿಪಾದಿಸುತ್ತಿರುವ ಬಂಡಾಯ ಸೇನಾ ನಾಯಕ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಭೇಟಿಯಾಗಿ ಅವರಿಗೆ ತಮ್ಮ ಬೆಂಬಲ ಸೂಚಿಸಿದ್ದಾರೆ. 1996 … Continued