ಹೇರ್‌ ಕಟ್‌ ಮಾಡಿಸಿಕೊಳ್ಳಲು ಹೇಳಿದ್ದಕ್ಕೆ ಗುರು ಪೂರ್ಣಿಮೆ ದಿನವೇ ಪ್ರಾಂಶುಪಾಲರನ್ನು ಇರಿದು ಕೊಂದ ಇಬ್ಬರು ವಿದ್ಯಾರ್ಥಿಗಳು…!

ಚಂಡೀಗಢ: ಆಘಾತಕಾರಿ ಘಟನೆಯೊಂದರಲ್ಲಿ ಹರಿಯಾಣದ ಹಿಸಾರ್‌ನಲ್ಲಿರುವ ಶಾಲೆಯೊಂದರ ಪ್ರಾಂಶುಪಾಲರನ್ನು 12 ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಚಾಕುವಿನಿಂದ ಇರಿದು ಕೊಂದಿದ್ದಾರೆ ಎಂದು ವರದಿಯಾಗಿದೆ. ಕಾಕತಾಳೀಯವಾಗಿ, ಶಿಕ್ಷಕರು ಮತ್ತು ಮಾರ್ಗದರ್ಶಕರಿಗೆ ಗೌರವ ತೋರಿಸಲು ಆಚರಿಸುವ ಗುರು ಪೂರ್ಣಿಮೆಯ ದಿನವಾದ ಇಂದು ಗುರುವಾರ ಈ ದುರಂತದ ಘಟನೆ ನಡೆದಿದೆ. ಪ್ರಾಂಶುಪಾಲರು ಕ್ಷೌರ ಮಾಡಿಸಿಕೊಳ್ಳಲು ಮತ್ತು ಶಿಸ್ತನ್ನು ಪಾಲಿಸಲು ಸೂಚಿಸಿದ … Continued

ವೀಡಿಯೊ..| ವಿಚ್ಛೇದನ ಪ್ರಕ್ರಿಯೆ ಮಧ್ಯೆ ಪೊಲೀಸ್‌ ಠಾಣೆಯಲ್ಲೇ ಪತಿ ಮೇಲೆ ಹಲ್ಲೆ ನಡೆಸಿದ ಮಾಜಿ ವಿಶ್ವ ಚಾಂಪಿಯನ್ ಬಾಕ್ಸರ್ ಸವೀತಿ ಬೂರಾ

ಮಾಜಿ ವಿಶ್ವ ಚಾಂಪಿಯನ್ ಬಾಕ್ಸರ್ ಸವೀತಿ ಬೂರಾ ವಿಚ್ಛೇದನ ಪ್ರಕ್ರಿಯೆಯ ಮಧ್ಯೆ ಪೊಲೀಸ್‌ ಠಾಣೆಯಲ್ಲೇ  ಪತಿ – ಕಬಡ್ಡಿ ಆಟಗಾರ ದೀಪಕ ನಿವಾಸ ಹೂಡಾ ಅವರ ಮೇಲೆ ಹಲ್ಲೆ ನಡೆಸಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಘಟನೆ ಮಾರ್ಚ್ 15 ರಂದು ಹರಿಯಾಣದ ಹಿಸಾಸ್‌ ಪೊಲೀಸ್ ಠಾಣೆಯೊಳಗೆ ನಡೆದಿದೆ ಎಂದು ವರದಿಯಾಗಿದೆ. ವರದಕ್ಷಿಣೆಗಾಗಿ ಕಿರುಕುಳ ನೀಡಲಾಗಿದೆ ಮತ್ತು … Continued

ಹರಿಯಾಣ ವಿಧಾನಸಭೆ ಚುನಾವಣೆ 2024: ಹಿಸಾರ್‌ ಕ್ಷೇತ್ರದಿಂದ ಜಯಗಳಿಸಿದ ಭಾರತದ ಅತ್ಯಂತ ಶ್ರೀಮಂತ ಮಹಿಳೆ

ನವದೆಹಲಿ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ವಿಧಾನಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಭಾರತದ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್ ಅವರು ಹಿಸಾರ್ 18,941 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅವರು ಬಿಜೆಪಿಯ ಕಮಲ್ ಗುಪ್ತಾ ಮತ್ತು ಕಾಂಗ್ರೆಸ್ ಅಭ್ಯರ್ಥಿ ರಾಮ್ ನಿವಾಸ ರಾರಾ ಅವರನ್ನು ಸೋಲಿಸಿದ್ದಾರೆ. ಹಿಸಾರ್‌ನ ಜನರಿಗೆ ಕೃತಜ್ಞತೆ ವ್ಯಕ್ತಪಡಿಸಿದ ಸಾವಿತ್ರಿ ಜಿಂದಾಲ್ … Continued