ವೀಡಿಯೊ…| ಭೀಕರ ಕೃತ್ಯ : ಸ್ವಿಗ್ಗಿ ಡೆಲಿವರಿ ಬಾಯ್ ಮೇಲೆ ಪದೇ ಪದೇ ವಾಹನ ಹರಿಸಿದ ವೈದ್ಯ…!

ಗುರುಗ್ರಾಮ: ಕ್ಷುಲ್ಲಕ ಕಾರಣಕ್ಕೆ ಸರ್ಕಾರಿ ವೈದ್ಯರೊಬ್ಬರು ಅಮಲೇರಿದ ಸ್ಥಿತಿಯಲ್ಲಿ ಸ್ವಿಗ್ಗಿ ಡೆಲಿವರಿ ಏಜೆಂಟ್ ಅವರಿಗೆ ತನ್ನ ಎಸ್‌ಯುವಿ ಕಾರನ್ನು ಪದೇ ಪದೇ ಡಿಕ್ಕಿ ಹೊಡೆಸಿದ ಭೀಕರ ಘಟನೆ ಹರ್ಯಾಣದ ಗುರುಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಟಿಂಕು ಪನ್ವಾರ್ ಎಂಬ ಯುವಕ ತೀವ್ರವಾಗಿ ಗಾಯಗೊಂಡಿದ್ದು, ಸದ್ಯ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಯಾತಪುರದ ಸೆಕ್ಟರ್ 93ರಲ್ಲಿರುವ ಸ್ವಿಗ್ಗಿ ವೇರ್‌ಹೌಸ್ … Continued

ಕಿರುತೆರೆ ನಟಿ-ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ವಿರುದ್ಧ ಹಿಟ್‌ & ರನ್‌ ಪ್ರಕರಣ

ಬೆಂಗಳೂರು: ಕಿರುತೆರೆ ನಟಿ, ಬಿಗ್‌ ಬಾಸ್‌ (Bigg boss) ಮಾಜಿ ಸ್ಪರ್ಧಿ ದಿವ್ಯಾ ಸುರೇಶ ಅವರ ವಿರುದ್ಧ ಹಿಟ್ ಆ್ಯಂಡ್ ರನ್ ಆರೋಪ ಕೇಳಿಬಂದಿದೆ. ಅತಿ ವೇಗ ಮತ್ತು ನಿರ್ಲಕ್ಷದಿಂದ ಕಾರು ಚಾಲನೆ ಮಾಡಿದ ಆರೋಪ ಕೇಳಿ ಬಂದಿದ್ದು, ಅಪಘಾತದಲ್ಲಿ ಮಹಿಳೆಯೊಬ್ಬರ ಕಾಲು ಮುರಿದಿದೆ ಎನ್ನಲಾಗಿದೆ. ಅಕ್ಟೋಬರ್ 4ರಂದು ರಾತ್ರಿ 1:30ರ ವೇಳೆಗೆ ಬೆಂಗಳೂರಿನ ಬ್ಯಾಟರಾಯನಪುರ … Continued

ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಿಳೆ ; ಪರಾರಿಯಾಗಿದ್ದ ಚಾಲಕ, ಲಾರಿ ಪತ್ತೆ ಹಚ್ಚಿದ ಎಐ….!

ನಾಗ್ಪುರ : ತನ್ನ ಪತ್ನಿಗೆ ಡಿಕ್ಕಿ ಹೊಡೆದ ಟ್ರಕ್ ಯಾವುದೆಂದು ಆ ವ್ಯಕ್ತಿಗೆ ನಿರ್ದಿಷ್ಟವಾಗಿ ಮಾಹಿತಿ ಇರಲಿಲ್ಲ. ಆದರೆ ಅದರ ಮೇಲೆ ಕೆಂಪು ಗುರುತುಗಳಿದ್ದವು ಎಂಬುದು ಮಾತ್ರ ಆತನಿಗೆ ತಿಳಿದಿತ್ತು. ಟ್ರಕ್‌ ಹೇಗಿತ್ತು, ಅದರ ನಂಬರ್‌ ಪ್ಲೇಟ್‌ ಅಥವಾ ಯಾವ ಕಂಪನಿಯ ಟ್ರಕ್‌ ಎಂಬುದೂ ಆ ವ್ಯಕ್ತಿಗೆ ಗೊತ್ತಿರಲಿಲ್ಲ. ಹೆಚ್ಚಿನ ಯಾವ ಮಾಹಿತಿಯೂ ಇರಲಿಲ್ಲ. ಆದರೂ … Continued

ಮೈ ಜುಂ ಎನ್ನುವ ವೀಡಿಯೊ | ಕಾರು ಚಲಾಯಿಸುವಾಗ ನಿದ್ದೆಗೆ ಜಾರಿದ ಎಂಜಿನಿಯರ್‌ ; ರಸ್ತೆ ಬದಿ ನಿಂತಿದ್ದ ಇಬ್ಬರಿಗೆ ಡಿಕ್ಕಿ : ಒಬ್ಬ ಸಾವು

ವಾಹನ ಚಲಾಯಿಸುವಾಗ ಗುರುಗ್ರಾಮದ ಸಿವಿಲ್ ಎಂಜಿನಿಯರ್ ಒಬ್ಬರು ನಿದ್ದೆಗೆ ಜಾರಿದ್ದರಿಂದ ವಾಹನ ಇಬ್ಬರಿಗೆ ಡಿಕ್ಕಿ ಹೊಡೆದು, ಒಬ್ಬ ಕಾನೂನು ವಿದ್ಯಾರ್ಥಿ ಸಾವಿಗೀಡಾಗಿದ್ದಾರೆ ಹಾಗೂ ಮತ್ತೊಬ್ಬರು ಗಂಭೀರ ಗಾಯಗೊಂಡಿದ್ದು, ಸಿವಿಲ್ ಎಂಜಿನಿಯರ್ ನನ್ನು ಬಂಧಿಸಲಾಗಿದೆ. ಜೂನ್ 24 ರಂದು ಹರ್ಷ ಮತ್ತು ಮೋಕ್ಷ ಎಂದು ಗುರುತಿಸಲಾದ ವಿದ್ಯಾರ್ಥಿಗಳು ದೆಹಲಿ-ಜೈಪುರ ಹೆದ್ದಾರಿಯಲ್ಲಿರುವ ಚಂಚಲ್ ಧಾಬಾವನ್ನು ಬೆಳಗಿನ ಜಾವ 3 … Continued

ಬಿಎಂಡಬ್ಲ್ಯು ಕಾರು ಅಪಘಾತ ಪ್ರಕರಣ: ಗೆಳತಿಗೆ 40 ಬಾರಿ ಕರೆ ಮಾಡಿದ್ದ ಆರೋಪಿ ಮಿಹಿರ್‌ ಶಾ; ಪೊಲೀಸರು

ಮುಂಬೈ:ಕೆಲವೇ ದಿನಗಳ ಹಿಂದೆ ಸಂಭವಿಸಿದ ಬಿಎಂಡಬ್ಲ್ಯು ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಪ್ರಮುಖ ಆರೋಪಿ ಮಿಹಿರ್‌ ಶಾ ಅಪಘಾತವಾದ ಬಳಿಕ ತನ್ನ ಗೆಳತಿಗೆ 40 ಸಲ ಮೊಬೈಲ್‌ ಕರೆ ಮಾಡಿದ್ದ ಎಂಬ ಮಾಹಿತಿ ಬಹಿರಂಗವಾಗಿದೆ. ಮಿಹಿರ್‌ ಶಾ ಶಿವಸೇನಾ (ಶಿಂದೆ ಬಣ) ಮುಖಂಡ ರಾಜೇಶ ಶಾ ಅವರ ಪುತ್ರ. ಈ ಘಟನೆಯ ಬಳಿಕ ರಾಜೇಶ … Continued

ಮುಂಬೈ ಹಿಟ್ & ರನ್ ಪ್ರಕರಣ : ಶಿವಸೇನೆ ಉಪನಾಯಕ ಸ್ಥಾನದಿಂದ ಆರೋಪಿಯ ತಂದೆ ವಜಾ

ಮುಂಬೈ: ವರ್ಲಿ ಹಿಟ್ ಅಂಡ್ ರನ್ ಪ್ರಕರಣದ ಇತ್ತೀಚಿನ ಬೆಳವಣಿಗೆಯಲ್ಲಿ, ಪ್ರಕರಣದ ಪ್ರಮುಖ ಆರೋಪಿ ಮಿಹಿರ್‌ ಶಾ ತಂದೆ ರಾಜೇಶ ಶಾ ಅವರನ್ನು ಮುಖ್ಯಮಂತ್ರಿ ಏಕನಾಥ ಶಿಂಧೆ ನೇತೃತ್ವದ ಶಿವಸೇನಾ ಪಕ್ಷದ ಉಪನಾಯಕ ಸ್ಥಾನದಿಂದ ತೆಗೆದುಹಾಕಲಾಗಿದೆ. ಪಕ್ಷದ ಮುಖ್ಯಸ್ಥ ಏಕನಾಥ ಶಿಂಧೆ ಅವರ ಸೂಚನೆ ಮೇರೆಗೆ ರಾಜೇಶ ಶಾ ಅವರನ್ನು ಉಪನಾಯಕ ಹುದ್ದೆಯಿಂದ ತೆಗೆದುಹಾಕಲಾಗಿದೆ ಎಂದು … Continued

ಮಾತುಕತೆಗಳ ನಂತರವೇ ಹಿಟ್-ಅಂಡ್-ರನ್ ಕಾನೂನು ಜಾರಿಗೆ ನಿರ್ಧಾರ : ದೇಶಾದ್ಯಂತ ಮುಷ್ಕರ ಹಿಂಪಡೆದ ಟ್ರಕ್‌ ಚಾಲಕರು

ನವದೆಹಲಿ : ಹಿಟ್‌ ಅಂಡ್‌ ರನ್‌ ವಿರುದ್ಧ ಕಾನೂನನ್ನು ಜಾರಿಗೊಳಿಸುವ ಮೊದಲು ಮಧ್ಯಸ್ಥಗಾರರ ಜತೆ ಸಮಾಲೋಚನೆ ನಡೆಸುವುದಾಗಿ ಸರ್ಕಾರ ಭರವಸೆ ನೀಡಿದ ನಂತರ ದೇಶಾದ್ಯಂತ ಟ್ರಕ್‌ ಚಾಲಕರ ಮುಷ್ಕರವನ್ನು ಹಿಂಪಡೆಯಲಾಗಿದೆ. ಸರ್ಕಾರದ ಜೊತೆ ಸುದೀರ್ಘ ಮಾತುಕತೆಯ ನಂತರ, ಅಖಿಲ ಭಾರತ ಮೋಟಾರ್ ಟ್ರಾನ್ಸ್‌ಪೋರ್ಟ್ ಕಾಂಗ್ರೆಸ್ ಮುಷ್ಕರವನ್ನು ಹಿಂಪಡೆಯಿತು. “ನಾವು ಆಲ್ ಇಂಡಿಯಾ ಮೋಟಾರ್ ಟ್ರಾನ್ಸ್‌ಪೋರ್ಟ್ ಕಾಂಗ್ರೆಸ್ … Continued