ಸಿಗರೇಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಸಾಫ್ಟ್‌ವೇರ್ ಉದ್ಯೋಗಿಯ ಮೇಲೆ ಕಾರು ಹರಿಸಿದ ಬೆಂಗಳೂರಿನ ವ್ಯಕ್ತಿ….!

ಬೆಂಗಳೂರು : ಕ್ಷುಲ್ಲಕ ಕಾರಣಕ್ಕೆ ಬೆಂಗಳೂರಿನಲ್ಲಿ ನಡೆದ ಆಘಾತಕಾರಿ ಹಿಟ್ ಅಂಡ್ ರನ್ ಘಟನೆಯಲ್ಲಿ 29 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಸಾವಿಗೀಡಾಗಿದ್ದು, ಅವರ ಸ್ನೇಹಿತ ಗಾಯಗೊಂಡಿದ್ದಾರೆ. ಸಿಗರೇಟ್ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳವೇ ಇದಕ್ಕೆ ಕಾರಣ ಎನ್ನಲಾಗಿದೆ. ಮೇ 10 ರ ಮುಂಜಾನೆ ಈ ಘಟನೆ ನಡೆದಿದೆ ಎನ್ನಲಾಗಿದ್ದು ಮೃತ ಸಂಜಯ ಮತ್ತು ಅವರ ಸ್ನೇಹಿತ … Continued

ವೀಡಿಯೊ…| ಬೈಕ್​ಗೆ ಡಿಕ್ಕಿ ಹೊಡೆದ ನಂತ್ರ ದೂರ ಎಳೆದೊಯ್ದ ಲಾರಿ..: ಟ್ರಕ್‌ ಹಿಡಿದುಕೊಂಡು ನೇತಾಡುತ್ತಿದ್ದ ಸವಾರ

ಇತ್ತೀಚೆಗೆ ಹಿಟ್​ ಆ್ಯಂಡ್​ ರನ್ ಪ್ರಕರಣಗಳು ಹೆಚ್ಚಾಗುತ್ತಿವೆ. ಟ್ರಕ್​ವೊಂದು ಬೈಕ್​ಗೆ ಡಿಕ್ಕಿ ಹೊಡೆದು ಚಾಲಕನ ಸಮೇತ ಎಳೆದೊಯ್ದಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದ್ದು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಹಿಟ್​ ಆ್ಯಂಡ್ ರನ್ ಪ್ರಕರಣದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೇಗವಾಗಿ ಚಲಿಸುತ್ತಿದ್ದ ಲಾರಿಯೊಂದು ಬೈಕ್​ಗೆ ಡಿಕ್ಕಿ ಹೊಡೆದ ನಂತರ ಮುಂಭಾಗದ ಟೈರ್ ಅಡಿಯಲ್ಲಿ … Continued