ರಾಜ್ಯಪಾಲರನ್ನು ಹಿಂದಕ್ಕೆ ಕರೆಸಿಕೊಳ್ಳಿ: ಕೇಂದ್ರಕ್ಕೆ ಶಿವಸೇನಾ ಆಗ್ರಹ

ಮುಂಬೈ: ಮಹಾರಾಷ್ಟ್ರ ರಾಜ್ಯಪಾಲ ಭಗತ್‌ಸಿಂಗ್‌ ಕೋಶ್ಯಾರಿ ಬಿಜೆಪಿ ದಾರಿಯಲ್ಲಿ ಸಾಗುತ್ತಿದ್ದು, ಸಂವಿಧಾನ ಎತ್ತಿಹಿಡಿಯಬೇಕಾದರೆ ಕೇಂದ್ರ ಸರಕಾರ ಕೂಡಲೇ ರಾಜ್ಯಪಾಲರನ್ನು ವಾಪಸ್‌ ಕರೆಸಿಕೊಳ್ಳಬೇಕೆಂದು ಮಹಾರಾಷ್ಟ್ರ ಆಡಳಿತ ನಡೆಸುತ್ತಿರುವ ಶಿವಸೇನೆ ಆಗ್ರಹಿಸಿದೆ. ಮಹಾವಿಕಾಸ್‌ ಅಘಾಡಿ ಸರಕಾರ ಸ್ಥಿರ ಮತ್ತು ದೃಢವಾಗಿದೆ. ರಾಜ್ಯ ಸರಕಾರವನ್ನು ಗುರಿಯಾಗಿಸಲು ಕೇಂದ್ರವು ರಾಜ್ಯಪಾಲರ ಹೆಗಲು ಬಳಸುವುದಕ್ಕೆ ನಾವು ಅವಕಾಶ ಕೊಡುವುದಿಲ್ಲ. ರಾಜ್ಯಪಾಲ ಭಗತ್‌ಸಿಂಗ್‌ ಕೋಶ್ಯಾರಿ … Continued