ಸರ್ಕಾರಿ ಕಚೇರಿಗಳಲ್ಲಿ ಲಂಚ ಕಾನ್ಸರ್‌ಗಿಂತ ಗಂಭೀರ ರೋಗ: ಹೈಕೋರ್ಟ್‌ ಆಕ್ರೋಶ

ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಕ್ಕೆ ಲಂಚ ಪಡೆಯುವುದು ನಿಯಮವಾಗಿದೆ. ಇದು ಕ್ಯಾನ್ಸರ್‌ಗಿಂತ ಅತ್ಯಂತ ಗಂಭೀರ ರೋಗ” ಎಂದು ಕರ್ನಾಟಕ ಹೈಕೋರ್ಟ್‌ ಆಕ್ರೋಶ ವ್ಯಕ್ತಪಡಿಸಿದೆ. ಬೆಂಗಳೂರು ನಗರದ ಹಿಂದಿನ ಜಿಲ್ಲಾಧಿಕಾರಿ ಜೆ ಮಂಜುನಾಥ್‌ ಅವರ ಜಾಮೀನು ಅರ್ಜಿಯನ್ನು ಈಚೆಗೆ ತಿರಸ್ಕರಿಸಿರುವ ನ್ಯಾಯಮೂರ್ತಿ ಕೆ ನಟರಾಜನ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಲಿಖಿತ ಆದೇಶದಲ್ಲಿ ಹಲವು ಮಹತ್ವದ … Continued