ಕುಮಟಾ: ಹೊಳೆಗದ್ದೆ ಶಾಂತಿಕಾ ಪರಮೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಡಿ.ಕೆ.ಶಿವಕುಮಾರ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಶಕ್ತಿ ಸ್ಥಳಗಳಲ್ಲೊಂದಾದ ಕುಮಟಾ ತಾಲೂಕಿನ ಹೊಳೆಗದ್ದೆ ಶ್ರೀ ಶಾಂತಿಕಾ ಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ದೇವಿಗೆ ಪೂಜೆ ಸಲ್ಲಿಸಿದರು. ಕುಮಟಾ ಕಾಂಗ್ರೆಸ್‌ ಸಮಾವೇಶಕ್ಕೆ ಆಗಮಿಸಿದ್ದ ವೇಳೆ ಹೊಳೆಗದ್ದೆ ಶಾಂತಿಕಾ ಪರಮೇಶ್ವರಿ ದೇವಾಲಯಕ್ಕೆ ಆಗಮಿಸಿದ ಅವರು ಪೂಜೆ ಸಲ್ಲಿಸಿ ಶ್ರೀ ದೇವಿಯ ಆಶೀರ್ವಾದ ಬೇಡಿದರು. ದೇವಾಲಯದ ಆಡಳಿತ … Continued