ಕೃಷಿ ಸಚಿವರ ತವರು ಜಿಲ್ಲೆಯಲ್ಲೇ 3 ದಿನದಲ್ಲಿ ನಾಲ್ಕು ರೈತರು ಆತ್ಮಹತ್ಯೆ ..!

posted in: ರಾಜ್ಯ | 0

ಹಾವೇರಿ: ಅನ್ನದಾತ ರೈತರ ಆತ್ಮಹತ್ಯೆ ಪ್ರಕರಣಗಳು ರಾಜ್ಯದಲ್ಲಿ ನಡೆಯುತ್ತಲೇ ಇವೆ. ಆದರೆ, ಕೃಷಿ ಸಚವರು ತವರು ಜಿಲ್ಲೆಯಾಗಿರುವ ಹಾವೇರಿ ಜಿಲ್ಲೆಯಲ್ಲಿ ಮೂರು ದಿನಗಳ ಅಂತರದಲ್ಲಿ ನಾಲ್ಕು ಜನ ರೈತರು ಸಾಲದ ಬಾಧೆ ತಾಳದೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಕೃಷಿ ಸಚಿವ ಬಿ.ಸಿ.ಪಾಟೀಲ ಅವರ ತವರು ಜಿಲ್ಲೆಯಲ್ಲೇ ರೈತರ ಆತ್ಮಹತ್ಯೆ ಸರಣಿ ಮುಂದುವರಿದಿದ್ದು, ಶುಕ್ರವಾರ ಮುಂಜಾನೆಯೇ … Continued