ಶಾಲಾ-ಕಾಲೇಜುಗಳಿಗೆ ಯಾರೂ ಹಿಜಾಬ್, ಕೇಸರಿ ಶಾಲು ಧರಿಸಿ ಬರುವಂತಿಲ್ಲ: ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು : ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ ಎಂದು ಈಗಾಗಲೇ ಶಿಕ್ಷಣ ಸಚಿವರು ಹೇಳಿದ್ದಾರೆ. ಧರ್ಮಾಚರಣೆಗೆ ಚರ್ಚ್, ಮಸೀದಿ, ಮಂದಿರಗಳಿವೆ. ಶಾಲೆಗಳಲ್ಲಿ ಹಿಜಾಬ್‌, ಕೇಸರಿ ಶಾಲು ಬೇಡ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ‌. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಶಾಲೆಗಳಲ್ಲಾದರೂ ಮಕ್ಕಳು ದೇಶದ ಐಕ್ಯತೆ ಬಗ್ಗೆ ಸಂಸ್ಕಾರ ಪಡೆಯಬೇಕು. ಎಲ್ಲರೂ ಕೂಡಾ ಈ ಬಗ್ಗೆ … Continued