ಕೊರಗರ ಮೇಲೆ ಪೊಲೀಸ್ ದೌರ್ಜನ್ಯ ಪ್ರಕರಣ ಸಿಒಡಿ ತನಿಖೆಗೆ: ಗೃಹ ಸಚಿವ ಅರಗ ಜ್ಞಾನೇಂದ್ರ

ಉಡುಪಿ: ಮೆಹಂದಿ ಕಾರ್ಯಕ್ರಮದಲ್ಲಿ ಲಾಟಿ ಚಾರ್ಜ್ ನಡೆಸಿ ಪೊಲೀಸರು ಅತಿರೇಕದಿಂದ ವರ್ತಿಸಿದ್ದಾರೆ ಈ ಪ್ರಕರಣದ ಸಮಗ್ರ ತನಿಖೆಯನ್ನು ಸಿಒಡಿಗೆ ವಹಿಸಲಾಗುವುದು ಎಂದು ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಇಂದು ,ಶನಿವಾರ ಕೋಟತಟ್ಟು ಗ್ರಾಮದ ಕೊರಗ ಕಾಲೋನಿಯಲ್ಲಿ ಮೆಹಂದಿ ಸಂದರ್ಭ ಪೊಲೀಸರಿಂದ ಹಲ್ಲೆ ನಡೆದ ರಾಜೇಶ್ ಅವರ ಮನೆಗೆ ಭೇಟಿ ನೀಡಿ, ಕುಟುಂಬಕ್ಕೆ ಧೈರ್ಯ … Continued