ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಬಂಧನ: ತನಿಖೆ ಆಗುವವರೆಗೂ ಏನೂ ಹೇಳಲು ಸಾಧ್ಯವಿಲ್ಲ ಎಂದ ಗೃಹ ಸಚಿವರು

ಬೆಂಗಳೂರು : ನಗರದಲ್ಲಿ ನಡೆದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್ ಅವರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ವಿಚಾರಣೆ ಮಾಡುವಾಗ ದರ್ಶನ್ ಹೆಸರು ಬಂದಿದೆ ಎಂಬ ಮಾಹಿತಿ ಇದೆ. ಅದರ ಮೇಲೆ ತನಿಖೆ ಆಗುವವರೆಗೂ ಏನೂ ಹೇಳಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ. ರೇಣುಕಾಸ್ವಾಮಿ ಕೊಲೆ ಯಾವ … Continued