ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ನಿವಾಸ ನವೀಕರಣ ಪ್ರಕರಣ : ಸಿಬಿಐ ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಆದೇಶ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸದ ನವೀಕರಣಕ್ಕೆ ಸಂಬಂಧಿಸಿದ ಆರೋಪಗಳ ಕುರಿತು ಕೇಂದ್ರ ಗೃಹ ಸಚಿವಾಲಯ ಸಿಬಿಐ ತನಿಖೆಗೆ ಆದೇಶಿಸಿದೆ. ಸಿಬಿಐ ಬುಧವಾರ ಈ ವಿಷಯದಲ್ಲಿ ಪ್ರಾಥಮಿಕ ವಿಚಾರಣೆಯನ್ನು (ಪಿಇ) ದಾಖಲಿಸಿದೆ. ಅಕ್ಟೋಬರ್ 3ರೊಳಗೆ ಎಲ್ಲ ದಾಖಲೆಗಳನ್ನು ನೀಡುವಂತೆ ದೆಹಲಿ ಸರ್ಕಾರದ ಅಧೀನದಲ್ಲಿರುವ ಲೋಕೋಪಯೋಗಿ ಇಲಾಖೆಗೆ ಸಿಬಿಐ ನಿರ್ದೇಶನ ನೀಡಿದೆ. ದೆಹಲಿಯ ಮುಖ್ಯ … Continued