ಮಧ್ಯಪ್ರದೇಶ ಬಾವಿ ದುರಂತ: ಮೃತರ ಸಂಖ್ಯೆ 11ಕ್ಕೆ ಏರಿಕೆ

ಭೋಪಾಲ್: ಮಧ್ಯಪ್ರದೇಶದ ಭೋಪಾಲನ ವಿದಿಶಾದಲ್ಲಿ ನಡೆದ ಬಾವಿ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ನೀಡುವುದಾಗಿ ಶನಿವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ. ವಿದಿಶಾ ಜಿಲ್ಲೆಯ ಗಂಜ್ ಬಸೌಡ ಪ್ರದೇಶದಲ್ಲಿ 8 ವರ್ಷದ ಬಾಲಕಿ ಜುಲೈ 15 ರಂದು ಬಾವಿಗೆ ಬಿದ್ದಿದ್ದಳು. ಅವಳನ್ನು ರಕ್ಷಿಸಲು ಕೆಲವರು ಮುಂದಾದ ವೇಳೆ ಬಾವಿ ಕುಸಿದ ಪರಿಣಾಮ … Continued