ಹುಬ್ಬಳ್ಳಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳೆ ಜೇನು ದಾಳಿ- ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ಹುಬ್ಬಳ್ಳಿ: ಕೇಶ್ವಾಪುರದ ಸೇಂಟ್ ಮೈಕಲ್ ಶಾಲೆಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಜೇನು ಹುಳುಗಳು ದಾಳಿ ನಡೆಸಿವೆ. ಪರೀಕ್ಷೆ ಕೊಠಡಿಗೆ ನುಗ್ಗಿದ ಜೇನುಹುಳುಗಳು ಪರೀಕ್ಷೆ ವಿದ್ಯಾರ್ಥಿಗಳು, ಪೊಲೀಸ್​ ಸಿಬ್ಬಂದಿ, ಶಿಕ್ಷಕರ ಮೇಲೆ ದಾಳಿ ಮಾಡಿವೆ. ಸೋಮವಾರ ಗಣಿತ ವಿಷಯ ಪರೀಕ್ಷೆ ನಡೆಯುತ್ತಿತ್ತು. ಜೇನುಹುಳುಗಳು, ಪರೀಕ್ಷಾ ಕೇಂದ್ರಕ್ಕೆ​ ದಾಳಿ ಮಾಡಿದೆ. ಭಯದಿಂದ ವಿದ್ಯಾರ್ಥಿಗಳು ದಿಕ್ಕಾಪಾಲಾಗಿ ಹೊರ ಓಡಿದರು. ಇಬ್ಬರು … Continued