ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿ: 25ಕ್ಕೂ ಹೆಚ್ಚು ಮಂದಿಗೆ ಗಾಯ
ದಾವಣಗೆರೆ: ರಂಜಾನ್ ಹಬ್ಬದ ಹಿನ್ನೆಲೆ ಸಾಮೂಹಿಕ ಪ್ರಾರ್ಥನೆ ನಡೆಯುತ್ತಿದ್ದ ವೇಳೆ ಹೆಜ್ಜೇನು ದಾಳಿ ನಡೆಸಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಶನಿವಾರ ಆನಗೋಡು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಆನಗೋಡು ಗ್ರಾಮದ ಈದ್ಗಾ ಮೈದಾನದ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಹೆಜ್ಜೇನುಗಳ ಗುಂಪು ದಾಳಿ ನಡೆಸಿದೆ. ಇದರಿಂದ ಪ್ರಾರ್ಥನೆಗೆ … Continued