ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದ ಬಳಿ ಹೆಜ್ಜೇನು ದಾಳಿ ; ವಿದ್ಯಾರ್ಥಿಗಳು-ಪೋಷಕರಿಗೆ ಕಚ್ಚಿದ ಜೇನು ನೊಣ

ಶಿವಮೊಗ್ಗ: ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು, ಪಾಲಕರು, ಪರೀಕ್ಷಾ ಮೇಲ್ವಿಚಾರಕರ ಮೇಲೆ ಹಜ್ಜೇಣು ದಾಳಿ ನಡೆಸಿದ ಘಟನೆ ಶಿವಮೊಗ್ಗ ನಗರದ ಬಿ.ಎಚ್.ರಸ್ತೆಯ ಮೇರಿ ಇಮ್ಯಾಕುಲೇಟ್ ಶಾಲೆಯಲ್ಲಿ ನಡೆದಿದೆ. ಆರು ವಿದ್ಯಾರ್ಥಿಗಳು ಹಾಗೂ 12 ಪೋಷಕರ ಮೇಲೆ ಜೇನು ಹುಳಗಳು ದಾಳಿ ನಡೆಸಿವೆ. ಸ್ಥಳಕ್ಕೆ ಬಂದ ವೈದ್ಯರ ತಂಡ, ಹೆಜ್ಜೇನಿಂದ ಕಡಿತಕ್ಕೊಳಗಾದ ಮಕ್ಕಳು ಮತ್ತು ಪರೀಕ್ಷಾ ಮೇಲ್ವಿಚಾರಕರಿಗೆ … Continued