ಕರ್ನಾಟಕದ ಹನಿ ಟ್ರ್ಯಾಪ್ ಪ್ರಕರಣ : ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್

ನವದೆಹಲಿ: ದೇಶಾದ್ಯಂತ ಸಂಚಲನ ಮೂಡಿಸಿರುವ ಕರ್ನಾಟಕದಲ್ಲಿನ ಹಿರಿಯ ಸಚಿವರು, ಶಾಸಕರು, ರಾಜಕೀಯ ನಾಯಕರು ಸೇರಿದಂತೆ 48 ಜನರನ್ನು ಹನಿ ಟ್ರ್ಯಾಪ್ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್‌) ಸಲ್ಲಿಸಲಾಗಿದೆ. ಅರ್ಜಿಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ ಖನ್ನಾ ಅವರೆದುರು ಸೋಮವಾರ ಉಲ್ಲೇಖಿಸಲಾಯಿತು. ಪ್ರಕರಣವನ್ನು ನಾಳೆ ಪಟ್ಟಿ ಮಾಡಲಾಗುವುದು … Continued

48 ನಾಯಕರ ಹನಿಟ್ರ್ಯಾಪ್ ಸಿಡಿ ಇದೆ, ನನ್ನ ಮೇಲೂ ಯತ್ನ; ಸಚಿವ ಕೆ.ಎನ್. ರಾಜಣ್ಣ ಸ್ಫೋಟಕ ಮಾಹಿತಿ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್‌ (Honey Trap) ಮತ್ತೆ ಸದ್ದು ಮಾಡುತ್ತಿದೆ. ರಾಜ್ಯದ 48 ರಾಜಕೀಯ ಮುಖಂಡರ ಸಿ.ಡಿ ತಯಾರಾಗಿದೆ. ನನ್ನ ಮೇಲೂ ಹನಿಟ್ರ್ಯಾಪ್ ಪ್ರಯತ್ನ ಆಗಿದೆ ಎಂದು ಸಹಕಾರಿ ಸಚಿವ ಕೆ ಎನ್ ರಾಜಣ್ಣ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ. ಎಲ್ಲ ಪಕ್ಷದ ನಾಯಕರು ಸೇರಿದಂತೆ ಸುಮಾರು 48 ಮಂದಿಯ ಹನಿಟ್ರ್ಯಾಪ್ ಸಿ.ಡಿ. ಮಾಡಲಾಗಿದೆ ಎಂದು … Continued

ರಾಜಕೀಯ ನಾಯಕನಿಗೆ ಹನಿಟ್ರ್ಯಾಪ್; 20 ಲಕ್ಷ ರೂ. ಪಡೆಯುತ್ತಿದ್ದಾಗ ಮಹಿಳೆ ಅರೆಸ್ಟ್…!

ಬೆಂಗಳೂರು: ರಾಜಕೀಯ ನಾಯಕರೊಬ್ಬರಿಗೆ ಹನಿಟ್ರ್ಯಾಪ್ ಆರೋಪ ಪ್ರಕರಣದಲ್ಲಿ (Honey Trap Case) ಮಹಿಳೆಯೊಬ್ಬಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನ ಸಿಸಿಬಿ ಪೊಲೀಸರಿಂದ ಮಂಜುಳಾ  ಎಂಬವಳನ್ನು ಬಂಧಿಸಿದ್ದು, ಈಕೆ ನಲಪಾಡ್ ಬ್ರಿಗೇಡ್‌ನ ಕಲಬುರಗಿ ಘಟಕದ ಅಧ್ಯಕ್ಷೆ ಎಂದು ಹೇಳಲಾಗುತ್ತಿದೆ. ರಾಜಕೀಯ ನಾಯಕನೊಂದೊಗೆ ಆರೋಪಿ ಮೊದಲಿಗೆ ಸೆಕ್ಸ್‌ ಚಾಟ್‌ ಮಾಡಿ, ನಂತರ ವಾಟ್ಸ್‌ ಆ್ಯಪ್‌ ವಿಡಿಯೊ ಕಾಲ್‌ನಲ್ಲಿ … Continued

ಹನಿಟ್ರ್ಯಾಪಿನಲ್ಲಿ 30 ಲಕ್ಷ ರೂ. ಕಳೆದುಕೊಂಡ ಯುವಕನಿಂದ ದೂರು : ಯುವತಿ ಬಂಧನ, ಆರು ಜನರು ನಾಪತ್ತೆ

ಪುತ್ತೂರು : ಸೇಲ್ಸ್‌ಮ್ಯಾನ್ ಆಗಿರುವ ವ್ಯಕ್ತಿಯೊಬ್ಬ ಹನಿಟ್ರ್ಯಾಪ್‌ಗೊಳಗಾಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಹಣ ಕಳೆದುಕೊಂಡ ವ್ಯಕ್ತಿ ಈಗ 7 ಜನರು ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು ಈ ಸಂಬಂಧ ಯುವತಿಯೋರ್ವಳನ್ನು ಪೊಲೀಸರು ಬಂಧಿಸಿದ್ದಾರೆ. ನೆಟ್ಟಣಿಗೆ ಮುಡ್ನೂರು ಗ್ರಾಮದ ಚೀಚಗದ್ದೆ ನಿವಾಸಿ ಇಬ್ರಾಹಿಂ ಎಂಬುವವವರ ಪುತ್ರ, ವೃತ್ತಿಯಲ್ಲಿ ಸೇಲ್ಸ್‌ಮ್ಯಾನ್ ಆಗಿರುವ ಅಬ್ದುಲ್ ನಾಸೀರ್ … Continued

ಸಿಡಿ, ಹನಿಟ್ರ್ಯಾಪ್‌ ಬ್ಲ್ಯಾಕ್‌ ಮೇಲ್‌ ಕಡಿವಾಣಕ್ಕೆ ರಾಜಕೀಯ ವಲಯದಲ್ಲಿ ಕಾನೂನು ಅಸ್ತ್ರದ ಚರ್ಚೆ

ಬೆಂಗಳೂರು: ಅಶ್ಲೀಲ ಸಿಡಿ ಮುಂದಿಟ್ಟುಕೊಂಡು ಬ್ಲ್ಯಾಕ್‌ ಮೇಲ್‌ ಮಾಡುವವರನ್ನು ಮಟ್ಟ ಹಾಕಲು ಕಠಿಣ ಕಾನೂನು ರೂಪಿಸುವ ಕುರಿತು ಚರ್ಚೆ ನಡೆಯುತ್ತಿದೆ. ರಾಸಲೀಲೆ ಸಿಡಿ ಬಹಿರಂಗವಾದ ನಂತರ ರಾಜಕೀಯ ಕ್ಷೇತ್ರದಲ್ಲಿ ಈ ಚರ್ಚೆಗಳು ಆರಂಭವಾಗಿವೆ. ಈ ರೀತಿಯ ಮಾನಹಾನಿಯಾಗುವಂತಹ ಸಿಡಿಗಳನ್ನು ಏಕಾಏಕೀ ಬಹಿರಂಗ ಪಡಿಸದಂತೆ ತಡೆಯಾಜ್ಞೆ ನೀಡಲು ಕೆಲವು ಸಚಿವರು ನ್ಯಾಯಾಲಯದ ಮೊರೆ ಹೋಗಿದ್ದು ನ್ಯಾಯಾಲಯ ಕೂಡ … Continued