ಹನಿಟ್ರ್ಯಾಪಿನಲ್ಲಿ 30 ಲಕ್ಷ ರೂ. ಕಳೆದುಕೊಂಡ ಯುವಕನಿಂದ ದೂರು : ಯುವತಿ ಬಂಧನ, ಆರು ಜನರು ನಾಪತ್ತೆ

ಪುತ್ತೂರು : ಸೇಲ್ಸ್‌ಮ್ಯಾನ್ ಆಗಿರುವ ವ್ಯಕ್ತಿಯೊಬ್ಬ ಹನಿಟ್ರ್ಯಾಪ್‌ಗೊಳಗಾಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಹಣ ಕಳೆದುಕೊಂಡ ವ್ಯಕ್ತಿ ಈಗ 7 ಜನರು ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು ಈ ಸಂಬಂಧ ಯುವತಿಯೋರ್ವಳನ್ನು ಪೊಲೀಸರು ಬಂಧಿಸಿದ್ದಾರೆ. ನೆಟ್ಟಣಿಗೆ ಮುಡ್ನೂರು ಗ್ರಾಮದ ಚೀಚಗದ್ದೆ ನಿವಾಸಿ ಇಬ್ರಾಹಿಂ ಎಂಬುವವವರ ಪುತ್ರ, ವೃತ್ತಿಯಲ್ಲಿ ಸೇಲ್ಸ್‌ಮ್ಯಾನ್ ಆಗಿರುವ ಅಬ್ದುಲ್ ನಾಸೀರ್ … Continued

ಸಿಡಿ, ಹನಿಟ್ರ್ಯಾಪ್‌ ಬ್ಲ್ಯಾಕ್‌ ಮೇಲ್‌ ಕಡಿವಾಣಕ್ಕೆ ರಾಜಕೀಯ ವಲಯದಲ್ಲಿ ಕಾನೂನು ಅಸ್ತ್ರದ ಚರ್ಚೆ

ಬೆಂಗಳೂರು: ಅಶ್ಲೀಲ ಸಿಡಿ ಮುಂದಿಟ್ಟುಕೊಂಡು ಬ್ಲ್ಯಾಕ್‌ ಮೇಲ್‌ ಮಾಡುವವರನ್ನು ಮಟ್ಟ ಹಾಕಲು ಕಠಿಣ ಕಾನೂನು ರೂಪಿಸುವ ಕುರಿತು ಚರ್ಚೆ ನಡೆಯುತ್ತಿದೆ. ರಾಸಲೀಲೆ ಸಿಡಿ ಬಹಿರಂಗವಾದ ನಂತರ ರಾಜಕೀಯ ಕ್ಷೇತ್ರದಲ್ಲಿ ಈ ಚರ್ಚೆಗಳು ಆರಂಭವಾಗಿವೆ. ಈ ರೀತಿಯ ಮಾನಹಾನಿಯಾಗುವಂತಹ ಸಿಡಿಗಳನ್ನು ಏಕಾಏಕೀ ಬಹಿರಂಗ ಪಡಿಸದಂತೆ ತಡೆಯಾಜ್ಞೆ ನೀಡಲು ಕೆಲವು ಸಚಿವರು ನ್ಯಾಯಾಲಯದ ಮೊರೆ ಹೋಗಿದ್ದು ನ್ಯಾಯಾಲಯ ಕೂಡ … Continued