ಬೆಂಗಳೂರು | ಉದ್ಯಮಿ ಹನಿಟ್ರ್ಯಾಪ್ ಪ್ರಕರಣ ; ಬ್ಲ್ಯಾಕ್‌ಮೇಲ್ ಮಾಡಿ ಹಣ ಸುಲಿಗೆ ಆರೋಪ ; ಪ್ರಿಸ್ಕೂಲ್ ಶಿಕ್ಷಕಿ, ಇಬ್ಬರ ಬಂಧನ

ಬೆಂಗಳೂರು : ಉದ್ಯಮಿಯೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿ ಹಣ ವಸೂಲಿ ಮಾಡಿದ ಆರೋಪದ ಮೇಲೆ ಶಿಶುವಿಹಾರದ ಶಿಕ್ಷಕಿ ಸೇರಿದಂತೆ ಮೂವರನ್ನು ಬೆಂಗಳೂರು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಬಂಧಿಸಿದೆ ಎಂದು ವರದಿಯಾಗಿದೆ ಶಿಶುವಿಹಾರ (ಪ್ರಿ ಸ್ಕೂಲ್‌)ದ ಮಗುವಿನ ತಂದೆಯಿಂದ ಹಣ ಸುಲಿಗೆ ಮಾಡಿದ ಆರೋಪದ ಮೇಲೆ 25 ವರ್ಷದ ಶ್ರೀದೇವಿ ರೂಡಗಿ ಮತ್ತು ಗಣೇಶ ಕಾಳೆ (38) … Continued

ಬ್ಲ್ಯೂ ಜೀನ್ಸ್ ‘ ಧರಿಸಿದ್ದ ಹುಡುಗಿಯಿಂದ ಹನಿಟ್ರ್ಯಾಪ್ ಗೆ ಯತ್ನ ; ಮಾಹಿತಿ ಬಿಚ್ಚಿಟ್ಟ ಸಚಿವ ರಾಜಣ್ಣ

ತುಮಕೂರು: ಸಚಿವರು, ಶಾಸಕರನ್ನು ‘ಹನಿಟ್ರ್ಯಾಪ್ ‘ಗೆ ಬೀಳಿಸಿ ನಂತರ ಬ್ಲ್ಯಾಕ್‌ ಮೇಲ್‌ ಮಾಡಲು ಯತ್ನಿಸುವ ವಿಚಾರ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಮಧ್ಯೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಮಂಗಳವಾರ ಮತ್ತಷ್ಟು ಸಂಗತಿ ಬಹಿರಂಗಪಡಿಸಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ನನಗೆ ಎರಡು ಬಾರಿ ಹನಿಟ್ರ್ಯಾಪ್ ಮಾಡಲು ಯತ್ನಿಸಿದ್ದು, ಹನಿಟ್ರ್ಯಾಪ್ ಮಾಡಲು … Continued