ಹೊನ್ನಾವರ : ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ, ಸಾಮಾಜಿಕ ಹೋರಾಟಗಾರ ಪಿ.ಎಸ್.ಭಟ್ಟ ಉಪ್ಪೋಣಿ ನಿಧನ
ಹೊನ್ನಾವರ : ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಹಾಗೂ ಸಾಮಾಜಿಕ ಕಾರ್ಯಕರ್ತ ಪಿ.ಎಸ್.ಭಟ್ ಉಪ್ಪೋಣಿ ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಉಪ್ಪೋಣಿಯವರಾಗಿದ್ದ ಅವರು ಬಿಎಸ್ಸಿ ಪದವೀಧರರಾಗಿದ್ದರು. ವಿದ್ಯಾರ್ಥಿ ದಿಸೆಯಿಂದಲೇ ನಾಕತ್ವಗುಣ ಇದ್ದ ಅವರು ಹೊನ್ನಾವರ ಎಸ್ಡಿಎಂ ಕಾಲೇಜ್ ಯೂನಿಯನ್ ಕಾರ್ಯದರ್ಶಿಯಾಗಿದ್ದರು. ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ … Continued