ಹೊನ್ನಾವರ: ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ

ಹೊನ್ನಾವರ: ಮನೆಯ ಕೋಣೆಯಲ್ಲಿ ಪತಿ-ಪತ್ನಿ ಇಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಬೈಲಗದ್ದೆ ಸಮೀಪ ವರದಿಯಾಗಿದೆ. ಮೃತರನ್ನು ವೆಂಕ್ಟ ತಿಮ್ಮಪ್ಪ ನಾಯ್ಕ (65) ಹಾಗೂ ಗೋಪಿ ನಾಯ್ಕ (60) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಅಡುಗೆ ಕೋನೆಯ  ಸೀಲಿಂಗ್ ಹುಕ್ಕಿಗೆ ಸೀರೆಯಿಂದ ಕುತ್ತಿಗೆಗೆ ನೇಣು … Continued

ಹೊನ್ನಾವರ: ಕರ್ಕಿಯ ದೈವಜ್ಞ ಮಠದಲ್ಲಿ ಫೆಬ್ರವರಿ 3ರಿಂದ 5ರ ವರೆಗೆ ಶ್ರೀ ರಾಮತಾರಕ ನಾಮ ಜಪ ಮಹಾಯಜ್ಞ-ಶ್ರೀರಾಮ ಪಟ್ಟಾಭಿಷೇಕ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕರ್ಕಿಯ ದೈವಜ್ಞ ಮಠದಲ್ಲಿ ಫೆಬ್ರವರಿ ೩ರಿಂದ ೫ರ ತನಕ ಲೋಕಕಲ್ಯಾಣಾರ್ಥವ ಶ್ರೀ ರಾಮತಾರಕ ನಾಮ ಜಪ ಮಹಾಯಜ್ಞ ಹಾಗೂ ಶ್ರೀರಾಮ ಪಟ್ಟಾಭಿಷೇಕ ನಡೆಯಲಿದೆ ಎಂದು ದೈವಜ್ಞ ವಾಹಿನಿ ಮತ್ತು ಮಾತೃವಾಹಿನಿ ಅಧ್ಯಕ್ಷ ಕೃಷ್ಣಕುಮಾರ ಶೇಟ್ ತಿಳಿಸಿದ್ದಾರೆ. ಪಟ್ಟಣದ ಶ್ರೀ ವಿಠ್ಠಲ ರುಕುಮಾಯಿ ದೇವಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, … Continued

ಹೊನ್ನಾವರ: ಮಹಿಳೆಯ ಮೊಬೈಲ್ ಹ್ಯಾಕ್‌ ಮಾಡಿ ಅಶ್ಲೀಲವಾಗಿ ಫೋಟೋ ಎಡಿಟ್‌ ಮಾಡಿದ ಪ್ರಕರಣ, ಚಂದಾವರ ವ್ಯಕ್ತಿ ಬಂಧಿಸಿದ ಹರ್ಯಾಣ ಪೊಲೀಸರು

ಹೊನ್ನಾವರ: ಹರ್ಯಾಣದ ಮಹಿಳೆಯೊಬ್ಬಳ ಮೊಬೈಲ್ ಸಂಖ್ಯೆಯನ್ನು ಹ್ಯಾಕ್ ಮಾಡಿ ಅವಳ ಫೋಟೋಗಳನ್ನು ಎಡಿಟ್ ಮಾಡಿ ಅವಳ ಮೊಬೈಲ್ ಸಂಖ್ಯೆಯಿಂದಲೇ ಆಕೆಯ ಸ್ನೇಹಿತರಿಗೆ ಕಳುಹಿಸಿ ಮಾನಹಾನಿ ಮಾಡುತ್ತಿದ್ದ ಹ್ಯಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹರ್ಯಾಣಾ ಪೊಲೀಸರು ಉತ್ತರ ಕನ್ನಡ ಜಿಲ್ಲೆಯ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಚಂದಾವರದ ಇಮಾದ್‌ (ಇಮ್ದಾದ್‌)  ಸಾಬ್ ಮುಲ್ಲಾ ಎಂಬ … Continued

ಹೊನ್ನಾವರ : ಮನೆಯ ಬಾಗಿಲ ಮುಂದೆಯೇ ಪ್ರತ್ಯಕ್ಷವಾದ ಚಿರತೆ..!

ಹೊನ್ನಾವರ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹೊಸಾಕುಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಗೊಳಿಬೈಲ್ ಸಮೀಪದ ಮನೆಯೊಂದರ ಅಂಗಳಕ್ಕೆ ಶನಿವಾರ ನಸುಕಿನ ಜಾವ ಚಿರತೆಯೊಂದು ಮನೆಯ ಅಂಗಳಕ್ಕೇ ಬಂದಿದೆ. ಅಂಗಳದಲ್ಲಿ ಕಟ್ಟಿಹಾಕಿದ್ದ ನಾಯಿಯನ್ನು ಹಿಡಿಯಲು ಹೊಂಚು ಹಾಕಿದ್ದ ಚಿರತೆ ದಾಳಿ ಮಾಡಿದ್ದು ಆದರೆ ಅದು ವಿಫಲವಾಗಿದೆ. ಗಣಪು ಪಿ. ಹೆಗಡೆ ಎಂಬವರ ಮನೆಯ ಅಂಗಳಕ್ಕೆ … Continued

ಪರೇಶ ಮೇಸ್ತ ಸಾವು ಪ್ರಕರಣ: ಆಕ್ಷೇಪಣೆ ಸಲ್ಲಿಸುವುದಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ

ಹೊನ್ನಾವರ: ಪರೇಶ ಮೇಸ್ತ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (CBI) ಹೊನ್ನಾವರ ನ್ಯಾಯಾಲಯಕ್ಕೆ ಸಲ್ಲಿಸಿರುವ ʼಬಿʼ ರಿಪೋರ್ಟ್‌ಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿ ಪರೇಶ ಮೇಸ್ತಾ ತಂದೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಪರೇಶ್ ಮೇಸ್ತ ಸಾವಿನ ಪ್ರಕರಣದಲ್ಲಿ ಸಿಬಿಐ ತನಿಖಾ ತಂಡವು ಅಕ್ಟೋಬರ್ 6ರಂದು ಹೊನ್ನಾವರದ ನ್ಯಾಯಾಲಯಕ್ಕೆ ʼಬಿ‌ʼ ರಿಪೋರ್ಟ್ … Continued

ಹೊನ್ನಾವರ: ಖ್ಯಾತ ತಬಲಾ ವಾದಕ ಎನ್‌.ಎಸ್‌.ಹೆಗಡೆ ಹಿರೇಮಕ್ಕಿ ನಿಧನ

ಹೊನ್ನಾವರ: ಖ್ಯಾತ ತಬಲಾ ವಾದಕ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹೊಸಾಕುಳಿಯ  ಹಿರೇಮಕ್ಕಿ ಎನ್‌.ಎಸ್‌.ಹೆಗಡೆ ಹಿರೇಮಕ್ಕಿ ಶನಿವಾರ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಹಾಗೂ ಅಪಾರ ಶಿಷ್ಯ ವೃಂದ ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. ಆಕಾಶವಾಣಿಯ ಶ್ರೇಣಿ ಕಲಾವಿದರಾಗಿದ್ದ ಅವರಿಗೆ ಉತ್ತರ ಕನ್ನಡದ ಕರಾವಳಿಯಲ್ಲಿ ಅನೇಕ ತಬಲಾ ಪಟುಗಳನ್ನು ತಯಾರು ಮಾಡಿದ … Continued

ಹೊನ್ನಾವರ: ಸೊಳ್ಳೆ ನಾಶಕ ಲಿಕ್ವಿಡ್‌ ಕುಡಿದು ಎರಡು ವರ್ಷದ ಮಗು ಸಾವು

ಹೊನ್ನಾವರ: ಸೊಳ್ಳೆ ನಾಶಕ ಲಿಕ್ವಿಡ್‌ ಕುಡಿದು ಎರಡು ವರ್ಷದ ಮಗು ಸಾವು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಕಾವೂರು ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಆರವ್ ಮಹೇಶ ನಾಯ್ಕ(2) ಮೃತ ದುರ್ದೈವಿ ಮಗು ಎಂದು ಗುರುತಿಸಲಾಗಿದೆ. ಸೊಳ್ಳೆ ನಿವಾರಣೆಗೆಂದು ತಂದಿದ್ದ ಸೊಳ್ಳೆ ನಾಶಕ ಲಿಕ್ವಿಡ್‌ ಅನ್ನು ಮನೆಯಲ್ಲಿ ನೆಲಕ್ಕೆ ಇಟ್ಟಿದ್ದರು. ಆಟವಾಡುತ್ತಿದ್ದ ಮಗುವಿನ … Continued

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ದೂರು ದಾಖಲು, ವ್ಯಕ್ತಿ ಬಂಧನ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪಾದ ಯುವಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಯಲ್ಲಿ ಇರಿಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬುಧವಾರ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಹೊನ್ನಾವರ ತಾಲೂಕಿನ ಗೇರುಸೊಪ್ಪಾ ಬಳಿಯ ದೇವಿಗದ್ದೆಯ ಸಂದೇಶ ಮಂಜುನಾಥ … Continued

ಹೊನ್ನಾವರದಲ್ಲಿ ಗ್ಯಾಸ್‌ ಟ್ಯಾಂಕರ್‌ ಪಲ್ಟಿ: ಮುನ್ನೆಚ್ಚರಿಕೆಗಾಗಿ ವಾಹನ ಸಂಚಾರಕ್ಕೆ ನಿರ್ಬಂಧ

ಹೊನ್ನಾವರ: ರಾಷ್ಟ್ರೀಯ ಹೆದ್ದಾರಿ-17 ರಲ್ಲಿ ಗ್ಯಾಸ್ ತುಂಬಿದ ಟ್ಯಾಂಕರ್ ಉರುಳಿ ಬಿದ್ದು ಆತಂಕಕ್ಕೆ ಕಾರಣವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದ ಕಾಲೇಜ್ ಸರ್ಕಲ್ ಬಳಿ ಬುಧವಾರ ಬೆಳಿಗ್ಗೆ ನಡೆದಿದೆ. ಮಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಈ ಟ್ಯಾಂಕರ್ ಹೋಗುತ್ತಿತ್ತು ಎಂದು ಹೇಳಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಹೊನ್ನಾವರ ನಗರದ ಶರಾವತಿ ಸರ್ಕಲ್ ಬಳಿ ಹೆದ್ದಾರಿಯಲ್ಲಿ … Continued

ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಗೆ ಆಗ್ರಹಿಸಿ ಹೊನ್ನಾವರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ, ಉಪವಾಸ ಸತ್ಯಾಗ್ರಹ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಜನರಲ್ಲಿ ಒಗ್ಗಟ್ಟಿಲ್ಲ. ಜಡತ್ವ ಕಾಡುತ್ತಿದೆ. ಜಡತ್ವ ತೊರೆದು ಜಿಲ್ಲೆಯ ಹಿತಕ್ಕಾಗಿ ಸುಸಜ್ಜಿತ ಆಸ್ಪತ್ರೆ ಬೇಕೆಂದು ಹೋರಾಟಕ್ಕಿಳಿದ ಜಿಲ್ಲೆಯ ಯುವಕರ ಬೆನ್ನು ತಟ್ಟಿ ಬೆಂಬಲಿಸಿ ಎಂದು ಸಾಹಿತಿ ಹಾಗೂ ವಿಶ್ರಾಂತ ಪ್ರಾಚಾರ್ಯ ಡಾ.| ಎನ್ ಆರ್ ನಾಯಕ್ ಕರೆ ನೀಡಿದರು. ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಕ್ತ ಸ್ಥಳದಲ್ಲಿ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ … Continued