ಹೊನ್ನಾವರ : ಟಿಪ್ಪರ್ ಹಾಯ್ದು ವ್ಯಕ್ತಿ ಸಾವು, ಇಬ್ಬರಿಗೆ ಗಾಯ
ಹೊನ್ನಾವರ : ಟಿಪ್ಪರ್ ಹಾಯಿಸಿ ವ್ಯಕ್ತಿಯೊಬ್ಬನನ್ನು ಸಾಯಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಅರೆಅಂಗಡಿಯ ಜನತಾ ಕಾಲೋನಿಯ ಬಳಿ ಮಂಗಳವಾರ ರಾತ್ರಿ ನಡೆದಿದೆ. ಇನ್ನಿಬ್ಬರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅರೆಅಂಗಡಿಯ ಓಲ್ವಿನ್ ರವಿ ಲೋಬೋ ಎಂಬವರು ಸಾವಿಗೀಡಾಗಿದ್ದಾರೆ. ಸಾಲ್ಕೋಡಿನಲ್ಲಿ ವಾಸವಿರುವ ಕುಮಟಾ ತಾಲೂಕಿನ ಕೋನಳ್ಳಿ ಮೂಲದ ಜನಾರ್ಧನ ನಾಯ್ಕ ಹಾಗೂ ಹೊಸಾಕುಳಿಯ … Continued